ಹಲಾಲ್‌ ದಂಗಲ್‌ ಮಧ್ಯೆ ಈಗ ಮೈಕ್‌ ಶಾಕ್‌ :

 

ಬೆಂಗಳೂರು : ರಾಜ್ಯಾದ್ಯಂತೆ ತೀವ್ರತೆ ಪಡೆದುಕೊಂಡಿರುವ ಅಜಾನ್ ವಿವಾದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಬೇರೆ ಸಮುದಾಯದರವನ್ನು ಆಜಾನ್ ನಿಲ್ಲಿಸಿ ಎನ್ನುವ ಹಕ್ಕಿಲ್ಲ, ಹಿಂದೂ ದೇವಾಲಯಗಳಲ್ಲಿ ಭಕ್ತಿ ಗೀತೆ ಹಾಕಲಿ ಆಜಾನ್‌ ಪರ ಮಾಜಿ ಸಿಎಂ ಕುಮಾರಸ್ವಾಮಿ ಬ್ಯಾಟಿಂಗ್‌ ಮಾಡಿದ್ದಾರೆ.

ಮುಸ್ಲಿಂಮರು ಹಲವು ವರ್ಷಗಳಿಂದ ಆಜಾನ್‌ ಕೂಗುತ್ತಿದ್ದಾರೆ. ಅಜಾನ್‌ ಕೂಗುವುದರಿಂದ ಶಬ್ದ ಮಾಲಿನ್ಯ ಉಂಟಾಗುವ ಹಲವು ಕಾರಣಗಳ ಬಗ್ಗೆ ಇದೀಗ ಹಿಂದೂ ಸಂಘಟನೆಗಳು ದನಿ ಎತ್ತಿವೆ ಶಬ್ಧ ಮಾಲಿನ್ಯ ಆಗುತ್ತದೆ ಆಜಾನ್‌ ತೆಗೆಯಿರಿ ಎನ್ನುವುದು ತಪ್ಪು ಎಂದು ಕುಮಾರಸ್ವಾಮಿ ಗರಂ ಆಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸುಪ್ರಭಾತ,ಅಲ್ಲಾಹ್ ಕೂಗುವುದನ್ನು ನಾನು ಬಾಲ್ಯದಿಂದಲೂ ಕೇಳಿಕೊಂಡೇ ಬೆಳೆದಿದ್ದೇನೆ!

Tue Apr 5 , 2022
  ಬೆಂಗಳೂರು: ದೇವಾಲಯಗಳಲ್ಲಿ ಸೂರ್ಯೋದಯಕ್ಕೆ ಮುನ್ನವೇ ಸುಪ್ರಭಾತ ಕೇಳಿಸುವುದು, ಮಸೀದಿಗಳಲ್ಲಿ ಅಲ್ಲಾಹ್ ಕೂಗುವುದನ್ನು ನಾನು ಬಾಲ್ಯದಿಂದಲೂ ಕೇಳಿಕೊಂಡೇ ಬೆಳೆದಿದ್ದೇನೆ. ನಮ್ಮ ಊರಿನಲ್ಲಿ ನಿತ್ಯವೂ ನಾನು ಕೇಳುತ್ತಿದ್ದ ಸದ್ದುಗಳಾಗಿದ್ದವು ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅದೇ ರೀತಿ ಊರಿನ ಸಿನಿಮಾ ಟೆಂಟಿನಲ್ಲಿ ರಾತ್ರಿಯ ಸೆಕೆಂಡ್ ಶೋ ಆರಂಭಕ್ಕೆ ಮುನ್ನ ಘಂಟಸಾಲ ಅವರು ಭಕ್ತಿಪರವಶರಾಗಿ ಹಾಡಿರುವ ʼನಮೋ ವೆಂಕಟೇಶ..ʼ ಎನ್ನುವ ಶ್ರೀ ವೆಂಕಟೇಶ್ವರ ಸ್ವಾಮಿಯವರ ಕೀರ್ತನೆಯನ್ನು […]

Advertisement

Wordpress Social Share Plugin powered by Ultimatelysocial