ಕುಮಾರಸ್ವಾಮಿ ಸೂಚಿಸಿದ ಕಡೆ ಭವಾನಿ ಸ್ಪರ್ಧೆ.

‘ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಕುಟುಂಬದಲ್ಲಿ ಒಡಕಿಲ್ಲ. ಶಾಸಕಾಂಗ ಪಕ್ಷದ ನಾಯಕಎಚ್.ಡಿ. ಕುಮಾರಸ್ವಾಮಿ ಅವರು ಸೂಚಿಸುವ ಕ್ಷೇತ್ರದಿಂದಲೇ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ’ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ.ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಗೊಂಡನಹಳ್ಳಿಯಲ್ಲಿ ಶನಿವಾರ ನಡೆದ ಹಳ್ಳಿಕಾರ ಮಠ ಸಮರ್ಪಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಭವಾನಿ ರೇವಣ್ಣ ಅವರ ಸ್ಪರ್ಧೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೇವಲ ಭವಾನಿ ಅಷ್ಟೇ ಏಕೆ ಪಕ್ಷದ ಎಲ್ಲರೂ ಕುಮಾರಸ್ವಾಮಿ ಅವರ ಸೂಚಿಸಿದ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.
ಕುಟುಂಬ ರಾಜಕಾರಣ ಕುರಿತ ಪ್ರಶ್ನೆಗೆ, ’ನಾಳೆಯೇ ನಾನು ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ರಾಜೀನಾಮೆ ಕೊಡಿಸುತ್ತೇನೆ. ರಾಷ್ಟ್ರೀಯ ಪಕ್ಷಗಳ ರಾಜಕಾರಣಿಗಳು ತಮ್ಮ ಕುಟುಂಬದವರಿಗೆ ಟಿಕೆಟ್ ನೀಡುವುದನ್ನು ನಿಲ್ಲಿಸುತ್ತಾರಾ? ಎಂದು ಸವಾಲೆಸೆದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

4 ವರ್ಷಗಳ ನಂತರ ಬೆಳ್ಳಿತೆರೆ ಕಿಂಗ್‌ ಖಾನ್‌ ಅಬ್ಬರಿಸುತ್ತಿದ್ದಾರೆ.

Sun Feb 12 , 2023
2022 ರ ಆರಂಭವು ಶಾರುಖ್ ಖಾನ್‌ಗೆ ಸಾಕಷ್ಟು ಬ್ಯಾಂಗ್ ಆಗಿದೆ. 4 ವರ್ಷಗಳ ನಂತರ ಬೆಳ್ಳಿತೆರೆ ಕಿಂಗ್‌ ಖಾನ್‌ ಅಬ್ಬರಿಸುತ್ತಿದ್ದಾರೆ. ಪಠಾಣ್ ಸಿನಿಮಾ ತೆರೆ ಮೇಲೆ ಅಬ್ಬರಿಸುತ್ತಿದೆ. ಚಿತ್ರವು ಸಖತ್‌ ಹಿಟ್ ಕೊಟ್ಟಿದೆ. ಅದೇ ಸಮಯದಲ್ಲಿ, ಪಠಾಣ್ ಬಾಕ್ಸ್ ಆಫೀಸ್ ಕಲೆಕ್ಷನ್ ನಂತರ, ಶಾರುಖ್ ಮತ್ತೊಂದು ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಇದು ಅವರ ಅತ್ಯಂತ ದುಬಾರಿ ವಾಚ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಪಠಾಣ್ ಬಿಡುಗಡೆಯಾದ ನಂತರ ಶಾರುಖ್ ಖಾನ್ ಅನೇಕ ಕಾರ್ಯಕ್ರಮಗಳಲ್ಲಿ […]

Advertisement

Wordpress Social Share Plugin powered by Ultimatelysocial