ಕುಂದಾಪುರದ ಕಾಲೇಜಿನಲ್ಲಿ ಮಾರಕಾಸ್ರ್ತ, ತಂದಿದ್ದ ವಿದ್ಯಾರ್ಥಿಇಬ್ಬರು ಅರೆಸ್ಟ್

ಉಡುಪಿ.ಫೆ,7- ಜಿಲ್ಲಾಯ ಕುಂದಾಪುರದ ಸರಕಾರಿ ಪಿಯು ಕಾಲೇಜು ಬಳಿ ಮಾರಕಾಸ್ತ್ರಗಳನ್ನು ಹೊಂದಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ುಂದಾಪುರ ಸಮೀಪದ ಗಂಗೊಳ್ಳಿ ಗ್ರಾಮ ಅಬ್ದುಲ್ ಮಜೀದ್ (32) ಮತ್ತು ರಜಬ್ (41) ಎಂದು ಗುರುತಿಸಲಾಗಿದೆ.

ಹಿಜಾಬ್ ಅನ್ನು ನಿಷೇಧಿಸುವ ಅಧಿಕಾರಿಗಳ ನಿರ್ಧಾರದ ವಿರುದ್ಧ ನಡೆದ ಪ್ರತಿಭಟನೆ ಪ್ರತಿಭಟನೆಯಲ್ಲಿ ಬಂಧಿತರನ್ನು ಭಾಗಿಯಾಗಿದ್ದರು ಎಂದು ಹೇಳಲಾಗಿದೆ.

ಐವರು ಮಾರಕಾಸ್ತ್ರಗಳನ್ನು ಹೊತ್ತೊಯ್ಯುತ್ತಿದ್ದರು ಮತ್ತು ಅವರಲ್ಲಿ ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನೊಯ್ಡಾ: ಬ್ರಾಹ್ಮಣ ಎಂಬುದು ಒಂದು ಜಾತಿಯಲ್ಲ. ಜೀವನ ನಡೆಸುವ ಒಂದು ಶ್ರೇಷ್ಠ ವಿಧಾನ ಎಂದು ಬಿಜೆಪಿ ಹಿರಿಯ ನಾಯಕ

Mon Feb 7 , 2022
ಬಿಜೆಪಿ ಹಿರಿಯ ನಾಯಕ, ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ದಿನೇಶ್​ ಶರ್ಮಾ ಹೇಳಿದ್ದಾರೆ. ಗೌತಮ ಬುದ್ಧನಗರದ ಜೇವರ್​​ನಲ್ಲಿ ಬಿಜೆಪಿ ಅಭ್ಯರ್ಥಿ ಧೀರೇಂದ್ರ ಸಿಂಗ್​ ಪರ ಚುನಾವಣಾ ಪ್ರಚಾರ ಸಭೆ ನಡೆಸಿದ ದಿನೇಶ್​ ಶರ್ಮಾ, ಅಷ್ಟೇ ಅಲ್ಲ, ನಮ್ಮ ಬಿಜೆಪಿ ಪಕ್ಷ ಯಾವುದೇ ತಾರತಮ್ಯವಿಲ್ಲದೆಎಲ್ಲರಿಗಾಗಿ ಕೆಲಸ ಮಾಡುತ್ತಿದೆ ಎಂದೂ ತಿಳಿಸಿದ್ದಾರೆ.   ಪ್ರತಿಪಕ್ಷಗಳು ಜಾತಿವಾದಿಗಳಂತೆ ವರ್ತಿಸುತ್ತಿವೆ ಎಂದು ಆರೋಪಿಸಿದರು. ನಾನು ವಿಧಾನಸಭೆ ಚುನಾವಣೆ ಪೂರ್ವ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಆದರೆ ನಾನು […]

Advertisement

Wordpress Social Share Plugin powered by Ultimatelysocial