‘ನಮ್ಮ ತೋಳ ಸ್ವಲ್ಪ ವೈಲ್ಡ್ ಆಗಿದ್ದಕ್ಕೆ ಹಿಂಗೆಲ್ಲ ಆಯ್ತು’

 

“ವ್ಯಕ್ತಿಯೊಬ್ಬರು ಕೃತಿ ಸನೋನ್ ಅವರನ್ನು ಹೃದಯದಲ್ಲಿ ಇಟ್ಟುಕೊಂಡಿದ್ದಾರೆ. ಆ ವ್ಯಕ್ತಿ ಮುಂಬೈನಲ್ಲಿ ಇರೋದಿಲ್ಲ, ಈಗ ದೀಪಿಕಾ ಪಡುಕೋಣೆ ಜೊತೆ ಸಿನಿಮಾ ಶೂಟಿಂಗ್ ಮಾಡುತ್ತಿದ್ದಾರೆ” ಎಂದು ಇತ್ತೀಚೆಗೆ ರಿಯಾಲಿಟಿ ಶೋನಲ್ಲಿ ವರುಣ್ ಧವನ್ ಅವರು ಹೇಳಿದರು. ಹೀಗಂದಿದ್ದೇ ತಡ ಪ್ರಭಾಸ್ ಅವರು ಕೃತಿಯನ್ನು ಪ್ರೀತಿ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಡಲು ಶುರುವಾಯ್ತು.ಹೋದಲ್ಲಿ ಬಂದಲ್ಲೆಲ್ಲ ವರುಣ್ ಧವನ್ ಅವರು ಕೃತಿ ಸನೋನ್ ಪ್ರೀತಿ ಮಾಡುತ್ತಿದ್ದಾರೆ ಎಂದು ಹೇಳತೊಡಗಿದರು. ‘ಆದಿಪುರುಷ್’ ಸಿನಿಮಾದಲ್ಲಿ ಕೃತಿ ಹಾಗೂ ಪ್ರಭಾಸ್ ಒಟ್ಟಿಗೆ ನಟಿಸುತ್ತಿದ್ದಾರೆ. ಅಲ್ಲಿಂದಲೇ ಅವರ ಮಧ್ಯೆ ಸ್ನೇಹ ಬೆಳೆದು, ಪ್ರೀತಿಗೆ ತಿರುಗಿದೆ ಎಂದು ಕೆಲವರು ಊಹಿಸಿಕೊಳ್ಳಲು ಶುರುಮಾಡಿದರು. ಇದಕ್ಕೆಲ್ಲ ಕೃತಿ ಸನೋನ್ ಅವರು ಉತ್ತರ ನೀಡಿದ್ದಾರೆ.”ಪ್ರೀತಿಯೂ ಇಲ್ಲ. ರಿಯಾಲಿಟಿ ಶೋನಲ್ಲಿ ನಮ್ಮ ಭೆಡಿಯಾ ( ತೋಳ ) ಸ್ವಲ್ಪ ಕ್ರೂರವಾಯ್ತು. ಅವ ಫನ್ ಸಾಕಷ್ಟು ಗಾಸಿಪ್‌ಗಳಿಗೆ ಕಾರಣವಾಯ್ತು. ಕೆಲವೊಬ್ಬರು ನನ್ನ ಮದುವೆಯ ಡೇಟ್ ಕೂಡ ಘೋಷಣೆ ಮಾಡಿದರು. ಅದು ಬೇಸ್‌ಲೆಸ್” ಎಂದು ಕೃತಿ ಸನೋನ್ ಅವರು ಸೋಶಿಯಲ್ ಮೀಡಿಯಾ ಮೂಲಕ ಹೇಳಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ.

Mon Jan 9 , 2023
ಕಾಂಗ್ರೆಸ್ ಪಕ್ಷದ ವತಿಯಿಂದ ಬರುವ ಜನೇವರಿ 11 ರಿಂದ ಪ್ರಜಾಧ್ವನಿ ಆರಂಭವಾಗಲಿದೆ ಎಂದು ಕಾಂಗ್ರೆಸ್’ನ ಹಿರಿಯ ನಾಯಕ ,ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಹೇಳಿದ್ದಾರೆ. ಬಾಗಲಕೋಟೆಯ ನವನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು,ಈ ಮಾಹಿತಿಯನ್ಮ ನೀಡಿದ್ದಾರೆ. ಜನವೇರಿ‌11 ರಂದು ಬೆಳಗಾವಿಯ ಟಿಳಕ್ ವಾಡಿಯಿಂದ ಬಸ್ ಮೂಲಕ ಈ ಅಭಿಯಾನ ಆರಂಭವಾಗಲಿದೆ ಎಂದು ತಿಳಿಸಿದ್ರು. ಬೆಳಗಾವಿಯ ಟಿಳಕ್ ವಾಡಿಗಿ ಈ ಹಿಂದೆ 1924ರಲ್ಲಿ ಮಹಾತ್ಮಾಗಾಮಧಿಯವರು ಭೆಟಿ‌ನೀಡಿದ […]

Advertisement

Wordpress Social Share Plugin powered by Ultimatelysocial