ಸಂಪುಟ ವಿಸ್ತರಣೆ ಬೆನ್ನಲೆ ಸಿಎಂ ಬಿಎಸ್ ವೈಗೆ ಶುರುವಾಗಿದೆ ಡಬಲ್ ಟೆನ್ಷನ್ ವಾಗಿದೆ. ಕುರುಬ ಸಮುದಾಯವನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಕೂಗು ಹೆಚ್ಚಾಗಿದೆ.ಈ ಕುರಿತು ಕಾಗಿನೆಲೆ ಪೀಠದ ಸ್ವಾಮೀಜಿಗಳು ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ , ಕುರುಬ ಸಮುದಾಯವನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಶಿಫಾರಸ್ಸು ಮಾಡುವಂತೆ ಮನವಿ ಮಾಡಿದ್ರು. ಜೊತೆಗೆ ನೇಕಾರರ ಸಮಾಜ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸುವಂತೆ ಮನವಿಯನ್ನು ಸಲ್ಲಿಸಿದ್ರು.
ಇದನ್ನು ಓದಿ :ಕ್ಲಬ್ ಡ್ಯಾನ್ಸ್ ರ ಜೊತೆ ಶಾಸಕರ ನೃತ್ಯ