‘ಕುಟುಂಬ ಯೋಜನೆಯನ್ನು ಇಸ್ಲಾಂ ವಿರೋಧಿಸುವುದಿಲ್ಲ’

ನವದೆಹಲಿ: ‘ಕುಟುಂಬ ಯೋಜನೆಯ ಪರಿಕಲ್ಪನೆಯನ್ನು ಇಸ್ಲಾಂ ಧರ್ಮ ವಿರೋಧಿಸುವುದಿಲ್ಲ’ ಎಂದಿರುವ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್‌.ವೈ. ಖುರೇಷಿ, ‘ಜನಸಂಖ್ಯೆಯಲ್ಲಿ ಮುಸ್ಲಿಮರು ಹಿಂದೂಗಳನ್ನು ಹಿಂದಿಕ್ಕಬಹುದು ಎಂಬುದು ಕೇವಲ ಪ್ರಚಾರವಷ್ಟೇ’ ಎಂದು ಸೋಮವಾರ ಹೇಳಿದರು.ಇಂಡಿಯಾ ಇಂಟರ್‌ನ್ಯಾಷನಲ್‌ ಸೆಂಟರ್‌ನಲ್ಲಿ ತಮ್ಮ ಪುಸ್ತಕ ‘ದಿ ಪಾಪ್ಯುಲೇಷನ್‌ ಮಿಥ್‌: ಇಸ್ಲಾಂ, ಫ್ಯಾಮಿಲಿ ಪ್ಲಾನಿಂಗ್‌ ಅಂಡ್‌ ಪಾಲಿಟಿಕ್ಸ್‌ ಇನ್‌ ಇಂಡಿಯಾ’ ಕುರಿತ ಚರ್ಚೆಯಲ್ಲಿ ಅವರು ಮಾತನಾಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಂ. ಚಿನ್ನಸ್ವಾಮಿ

Tue Mar 29 , 2022
  ನಮ್ಮ ಬೆಂಗಳೂರಿನಲ್ಲಿರುವ ಕ್ರಿಕೆಟ್ ಕ್ರೀಡಾಂಗಣದ ಹೆಸರಿರೋದು ಎಂ. ಚಿನ್ನಸ್ವಾಮಿ ಅವರ ಹೆಸರಲ್ಲಿ. ಅಷ್ಟೊಂದು ಘಟಾನುಘಟಿ ಕ್ರಿಕೆಟ್ ಪಟುಗಳಿದ್ದ ನಮ್ಮ ರಾಜ್ಯದಲ್ಲಿ ಇಂತಹ ದೊಡ್ಡ ಕ್ರಿಕೆಟ್ ಸ್ಥಾವರಕ್ಕೆ ಇವರ ಹೆಸರಿರಬೇಕಾದರೆ ಈ ಮಹನೀಯರ ಸಾಮರ್ಥ್ಯ ಎಂತದ್ದಿಬಹುದು! ಮಂಗಳಂ ಚಿನ್ನಸ್ವಾಮಿ 1900 ಮಾರ್ಚ್ 29ರಂದು ಮಂಡ್ಯದಲ್ಲಿ ಜನಿಸಿದರು. ವೃತ್ತಿಯಲ್ಲಿ ವಕೀಲರಾದ ಚಿನ್ನಸ್ವಾಮಿ ಅವರು 1925ರಿಂದ 1975ರವರೆಗೆ ಸಕ್ರಿಯವಾಗಿ ವಕೀಲಿ ವೃತ್ತಿಯನ್ನು ನಡೆಸಿದವರು. ಅವರು ಅನೇಕ ಪ್ರಸಿದ್ಧ ಸಂಸ್ಥೆಗಳಿಗೆ ಕಾನೂನು ತಜ್ಞರಾಗಿದ್ದರು. ಎಂಇಎಸ್ […]

Advertisement

Wordpress Social Share Plugin powered by Ultimatelysocial