ನವದೆಹಲಿ: ‘ಕುಟುಂಬ ಯೋಜನೆಯ ಪರಿಕಲ್ಪನೆಯನ್ನು ಇಸ್ಲಾಂ ಧರ್ಮ ವಿರೋಧಿಸುವುದಿಲ್ಲ’ ಎಂದಿರುವ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ. ಖುರೇಷಿ, ‘ಜನಸಂಖ್ಯೆಯಲ್ಲಿ ಮುಸ್ಲಿಮರು ಹಿಂದೂಗಳನ್ನು ಹಿಂದಿಕ್ಕಬಹುದು ಎಂಬುದು ಕೇವಲ ಪ್ರಚಾರವಷ್ಟೇ’ ಎಂದು ಸೋಮವಾರ ಹೇಳಿದರು.ಇಂಡಿಯಾ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ತಮ್ಮ ಪುಸ್ತಕ ‘ದಿ ಪಾಪ್ಯುಲೇಷನ್ ಮಿಥ್: ಇಸ್ಲಾಂ, ಫ್ಯಾಮಿಲಿ ಪ್ಲಾನಿಂಗ್ ಅಂಡ್ ಪಾಲಿಟಿಕ್ಸ್ ಇನ್ ಇಂಡಿಯಾ’ ಕುರಿತ ಚರ್ಚೆಯಲ್ಲಿ ಅವರು ಮಾತನಾಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada