ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಸ್ವಾಮೀಜಿಯಿಂದ ಅವಘಡದ ಮುನ್ಸೂಚನೆ

SHOCKING: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಸ್ವಾಮೀಜಿಯಿಂದ ಅವಘಡದ ಮುನ್ಸೂಚನೆ

ಹಾವೇರಿ: ತಮ್ಮ ನಿಖರವಾದ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ ರಾಜಕೀಯದ ಬಗ್ಗೆ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ. ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಅವಘಡ ಸಂಭವಿಸಿದೆ ಎಂದು ಕೋಡಿಮಠದ ಸ್ವಾಮೀಜಿ ಹೇಳಿದ್ದಾರೆ.

ರಾಣೆಬೆನ್ನೂರಿನಲ್ಲಿ ಮಾತನಾಡಿದ ಅವರು, ಕಾಯಿಲೆ ರೂಪಾಂತರ ಹೆಚ್ಚಿದೆ.

ಮಳೆಯಾಗುವ ಲಕ್ಷಣವಿದೆ. ನಾನು ಈ ಹಿಂದೆ ಹೇಳಿದಂತೆ ರಾಷ್ಟ್ರಮಟ್ಟದಲ್ಲಿ ಅವಘಡ ಸಂಭವಿಸಲಿದೆ ಎಂಬುದು ನಿಜವಾಗಿದೆ. ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಅವಘಡ ಸಂಭವಿಸಲಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗುಜರಿ ನೀತಿ: ಇನ್ನೂ ಸಜ್ಜಾಗಿಲ್ಲ ಸರ್ಕಾರ, 2022ರ ಏ.1ರಿಂದ ಜಾರಿಯಾಗಬೇಕಿದೆ ನೀತಿ

Sat Dec 25 , 2021
ಬೆಂಗಳೂರು: ವಾಹನಗಳ ಗುಜರಿ ನೀತಿಯು 2022ರ ಏಪ್ರಿಲ್‌ 1ರಿಂದ ರಾಷ್ಟ್ರದಾದ್ಯಂತ ಜಾರಿಗೆ ಬರಬೇಕಿದೆ. ಕೇಂದ್ರ ಸರ್ಕಾರ 2021ರ ಬಜೆಟ್‌ನಲ್ಲೇ ಈ ನೀತಿಯನ್ನು ಘೋಷಿಸಿದೆ. ಆದರೆ, ಅದರ ಅನುಷ್ಠಾನಕ್ಕೆ ಅಗತ್ಯವಿರುವ ಪೂರ್ವ ಸಿದ್ಧತೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇನ್ನೂ ಪೂರ್ಣಗೊಳಿಸಿಲ್ಲ. ಇದು ವಾಹನ ಮಾಲೀಕರನ್ನು ಗೊಂದಲಕ್ಕೆ ಎಡೆಮಾಡಿದೆ. 2021ರ ಬಜೆಟ್‌ನಲ್ಲಿ ಗುಜರಿ ನೀತಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು. ಈ ನೀತಿ ಜಾರಿ ಸಂಬಂಧ ನಿಮಯಗಳನ್ನು ರೂಪಿಸಿ ಸೆಪ್ಟಂಬರ್ 23 ಮತ್ತು […]

Advertisement

Wordpress Social Share Plugin powered by Ultimatelysocial