ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು

ಪ್ರತಿಒಬ್ಬರೂ ಕ್ಷಯ ರೋಗದ ಬಗ್ಗೆ ಮುನ್ನೆಚ್ಚರಿಕೆ ವಹಿಸಿಕೊಳ್ಳಬೇಕು ಮೊದಲೇ ಅದಕ್ಕೆ ಚಿಕಿತ್ಸೆ ತೆಗೆದುಕೊಳ್ಳುಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು ಅವರು ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಚಾಲನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತ ಪ್ರತಿ ಒಬ್ಬರು ಆರೋಗ್ಯ ಕಡೆ ಗಮನ ಕೊಡಬೇಕು ಕ್ಷೇತ್ರದಲ್ಲಿ ಅರೋಗ್ಯ ಸಮುದಾಯದ ಕೇಂದ್ರದಲ್ಲಿ ಒಳ್ಳೆಯ ಚಿಕಿತ್ಸೆ ಸಿಗುತ್ತೆ ಅದರ ಸದುಪಯೋವನ್ನು ಪಡೆದುಕೊಳ್ಳಿ ಎಂದು ಹೇಳಿದರು.

ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಹಾಗೂ ಪುರಸಭೆ ಅಧ್ಯಕ್ಷೇ ಅಶ್ವಿನಿ ಅಂಕಲಕೋಟಿ ಮಾತನಾಡಿ ಕ್ಷಯ ರೋಗದ ಬಗ್ಗೆ ಯಾರು ಭಯ ಪಡೆಯದೆ ಸರಿಯಾಗಿ ಚಿಕಿತ್ಸೆ ತೆಗೆದುಕೊಳ್ಳಬೇಕು ಸರಿಯಾದ ಚಿಕಿತ್ಸೆ ತೆಗೆದುಕೊಂಡರೆ ಗುಣಮುಖರಾಗಬಹುದು ಅರೋಗ್ಯ ಇಲಾಖೆಯ ಜೊತೆಗೆ ಎಲ್ಲರೂ ಸಹಕಾರ ಕೊಟ್ಟರೆ ಕ್ಷಯರೋಗ ಮುಕ್ತ ತಾಲೂಕಯನ್ನಾಗಿ ಮಾಡಬಹುದು ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಮೂರು ತಾಲೂಕುಗಳಲ್ಲಿ 144 ಸೆಕ್ಷನ್

Wed Jul 27 , 2022
ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಮೂರು ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಪುತ್ತೂರು, ಸುಳ್ಯ, ಕಡಬ ಮೂರು ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಭಾರತೀಯ ದಂಡ ಸಂಹಿತೆಯ 1973 ಕಲಂ 144 ರನ್ವಯ ದಿನಾಂಕ : 27-07-2022 ಬೆಳಿಗ್ಗೆ ಆರು ಗಂಟೆಯಿಂದ ದಿನಾಂಕ 28-07-2022 ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಬಿಜೆಪಿ ಮುಖಂಡ ಪ್ರವೀಣ್ […]

Advertisement

Wordpress Social Share Plugin powered by Ultimatelysocial