ಕೋರ್ಟ್ ಆವರಣದಲ್ಲಿ ವಕೀಲನ ಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾರಿಹಳ್ಳಿ ಅವರ ಸಂಬಂಧಿ ಮನೋಜ್ ಎಂಬುವರು ಮಚ್ಚಿನಿಂದ ಕುತ್ತಿಗೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾರೆ. ಕುರ್ಚಿ ಮೇಲೆ ಕುಳಿತುಕೊಂಡು ನೋಟರಿ ಮಾಡುತ್ತಿದ್ದಾಗ ತಾರಿಹಳ್ಳಿ ಅವರಿಗೆ ಏಕಾಏಕಿ ಬಂದು ಹೊಡೆದಿದ್ದಾನೆ. ಅವರ ದೇಹರಕ್ತಸಿಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಿಂದ ನ್ಯಾಯಾಲಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗುಂಪುಗೂಡಿದ ಜನರನ್ನು ಪೊಲೀಸರು ಅಲ್ಲಿಂದ ಕಳುಹಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದರು. ಕೊಲೆ ಮಾಡಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ಪೊಲೀಸ್‌ ಜೀಪ್‌ ನಲ್ಲಿ ಕುಳಿತು ಯುವಕ ಜಾಲಿ ರೈಡ್

Please follow and like us:

Leave a Reply

Your email address will not be published. Required fields are marked *

Next Post

ಮೌನೇಶ್ವರ ಸನ್ನಿದಿಯಲ್ಲಿ ಗಾಂಜಾ ಗಮ್ಮತ್ತು.!!

Sat Feb 27 , 2021
ಗಾಂಜಾ ಗುಂಗಿನಲ್ಲೇ ತೆಲಾಡುತ್ತಿರುವ ನೂರಾರು ಸಾದುಗಳು.. ಭಕ್ತಿಯಿಂದ ಸಾದುಗಳಿಗೆ ಗಾಂಜಾ ಹಂಚುತ್ತಿರುವ ಭಕ್ತರು.. ಇನ್ನೋಂದು ಕಡೆ ಕೈಲಾಸ ಕಟ್ಟಿಯಲ್ಲಿ ಸಾದುಗಳಿಂದ ದಮ್ಮಾರೋ ದಮ್ಮ..ಈ ದೃಶ್ಯಗಳು ಕಂಡು ಬಂದಿದ್ದು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಸುಪ್ರಸಿದ್ಧ ಮೌನೇಶ್ವರ ಜಾತ್ರೆಯಲ್ಲಿ.. ಕಳೆದ ದಶಮಾನಗಳಿಂದ ನಡೆಯುತ್ತಿರುವ ಹೈದ್ರಾಬಾದ್ ಕರ್ನಾಟಕ ಭಾಗದಲ್ಲೇ ಸುಪ್ರಸಿದ್ಧ ಮೌನೇಶ್ವರ ಜಾತ್ರೆ ಅತ್ಯಂತ ಅದ್ದೂರಿಯಾಗಿ ನಡೆಯುತ್ತೆ.. ಇನ್ನು ಐದು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಗಾಂಜಾ ಗಮ್ಮತ್ತು ಜೋರಾಗಿರುತ್ತೆ.. […]

Advertisement

Wordpress Social Share Plugin powered by Ultimatelysocial