ಬೈಯ್ಯಪ್ಪನಹಳ್ಳಿ ಠಾಣಾ ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ
ನಾಗೇಂದ್ರ ಹಾಗೂ ರಂಗಸ್ವಾಮಿ ಬಂಧಿತ ಆರೋಪಿಗಳು
ಸಂಬಂಧಿಕರ ಮನೆಯ ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಹತ್ಯೆಯಾಗಿದ್ದ ಯುವಕ
ಜುಲೈ 15ರ ರಾತ್ರಿ ಹಳೇ ಮದ್ರಾಸ್ ರಸ್ತೆಯ ನಿರ್ಜನ ಪ್ರದೇಶದಲ್ಲಿ ನಡೆದಿದ್ದ ಹತ್ಯೆ
ಪ್ರಜ್ವಲ್ (18) ನನ್ನ ದೊಣ್ಣೆಯಿಂದ ಹೊಡೆದು ಕೊಲೆಗೈಯ್ಯಲಾಗಿತ್ತು
ನಾಗೇಂದ್ರನ ಅಣ್ಣನ ಮಗಳನ್ನ ಪ್ರೀತಿಸುತ್ತಿದ್ದ ಪ್ರಜ್ವಲ್
ಸೋಶಿಯಲ್ ಮೀಡಿಯಾಗಳಲ್ಲಿ ‘ಲವ್ ಯೂ’ ಅಂತಾ ಮೆಸೇಜ್ ಕಳಿಸುತ್ತಿದ್ದ
ವಾರ್ನಿಂಗ್ ಕೊಡಲು ಮತ್ತೊಬ್ಬ ಯುವಕನ ಮೂಲಕ ಪ್ರಜ್ವಲ್ ನನ್ನ ಕರೆಸಿದ್ದ ಆರೋಪಿಗಳು
ಪ್ರಜ್ವಲ್ ಹಾಗೂ ಆತನನ್ನ ಕರೆತಂದವ ಇಬ್ಬರಿಗೂ ಥಳಿಸಿದ್ದರು
ತೀವ್ರವಾಗಿ ಗಾಯಗೊಂಡಿದ್ದ ಪ್ರಜ್ವಲ್ ಸಾವನ್ನಪ್ಪಿದ್ದ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: