ಮನೆಯವರು ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೇಮಿಗಳು ನಾಲೆಗೆ ಬಿದ್ದು ಆತ್ಮಹತ್ಯೆ..!?

ಇಬ್ಬರ ಮನೆಯಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೇಮಿಗಳಿಬ್ಬರು ನಾಲೆಗೆ ಬಿದ್ದು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಚನ್ನರಾಯಪಟ್ಟಣ ತಾ. ಬಾಗೂರು- ನವಿಲೆ ಸುರಂಗ ಮಾರ್ಗದ ಬಳಿ ನಡೆದಿದೆ. ಇನ್ನೂ ಈ ನಾಲೆಯ ಬಳಿ ಮಂಗಳವಾರದಿಂದ ಒಂದು ಬೈಕ್ ಹಾಗೂ ಇಬ್ಬರು ಪ್ರೇಮಿಗಳ ಚಪ್ಪಲಿಗಳು ಪತ್ತೆಯಾಗಿದ್ದವು. ೩ ದಿನದಿಂದ ಈ ಚಪ್ಪಲಿಗಳನ್ನ ಗಮನಿಸಿದ ಸ್ಥಳಿಯರಿಗೆ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿದ್ದಾರೆ. ಇನ್ನೂ ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಪರಿಶೀಲಿಸಿ  ಮೃತ ದೇಹವನ್ನು ಹೊರ ತೆಗೆದಿದ್ದಾರೆ.

WATCH NEXT :ಉಪಚುನಾವಣೆ ನಂತರ ಮತ್ತೆ ಬಂಡೆ ಹಾಗೂ ರಾಜಾಹುಲಿ ಮುಖಾಮುಖಿ..!!

Please follow and like us:

Leave a Reply

Your email address will not be published. Required fields are marked *

Next Post

ಬೈಕ್ ಸವಾರ ಹಾಗೂ ಓಮ್ನಿ ಚಾಲಕ ಸ್ಥಳದಲ್ಲೆ ಸಾವು

Fri Nov 20 , 2020
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಬಳಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಬಿ.ಹೆಚ್ ರಸ್ತೆಯಲ್ಲಿ ಕಂಟೇನರ್ ಲಾರಿ ಹರಿದು ಇಬ್ಬರು ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುನೀಲ್ ಮತ್ತು ಪರಮೇಶ್ ಮೃತ ದುರ್ದೈವಿಗಳು. ಕಂಟೇನರ್ ಲಾರಿ ಚಾಲಕ ಹ್ಯಾಂಡ್ ಬ್ರೇಕ್ ಹಾಕದೇ ಇದ್ದ ಕಾರಣ ಲಾರಿ ಹಿಂದಕ್ಕೆ ಚಲಿಸಿ ಹಿಂದೆ ಬರುತ್ತಿದ್ದ ಓಮ್ನಿ ಕಾರಿಗೆ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ್ದು ಈ ದುರ್ಘಟನೆ ಸಂಭವಿಸಿದೆ . ಸ್ಥಳಕ್ಕೆ […]

Advertisement

Wordpress Social Share Plugin powered by Ultimatelysocial