ಮನೆಗಳಿಗೆ ನೀರು ನುಗ್ಗಿ ಮನೆಯ ಮಾಲೀಕರು ಪರದಾಟ..!

ಉತ್ತರಹಳ್ಳಿಯಲ್ಲಿ ಮಳೆಯ ಅವಾಂತರ

ರಾತ್ರಿ ನಿದ್ದೆ, ಇಲ್ಲ ಊಟ, ಇಲ್ಲ ನೀರು ಇಲ್ಲ, ರಾತ್ರಿಯಲ್ಲ ಮಳೆ ನೀರು ಹೊರಹಾಕಿದ ಮನೆಯ ಮಾಲೀಕರು

ಅಧಿಕಾರಿಗಳ ವಿರುದ್ಧ ಮನೆಯ ಮಾಲೀಕರು ಆಕ್ರೋಶ

ಇದುವರೆಗೂ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿಲ್ಲ ಎಂದು ಅಸಮಧಾನ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾದ್ಯಮಕ್ಕೆ ಹೇಳದಿರೋ ವಿಚಾರವೂ ಬಹಳ‌ ಚರ್ಚೆಯಾಗಿದೆ.!

Mon May 2 , 2022
ಅಮಿತ್ ಶಾ ಕಾರ್ಯಕ್ರಮ, ನಮ್ಮ ಮುಂದಿನ ಯೋಜನೆ ಬಗ್ಗೆ ಚರ್ಚೆ ಮಾಡಿದ್ದೇವೆ. ತುಂಬಾ ಜನ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.ಮುಂದೆ ಚುನಾವಣೆ ಬರಲಿದೆ ಅದರ ಬಗ್ಗೆ ಚರ್ಚೆಯಾಗಿದೆ. ಹಳೆ ಮೈಸೂರು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಕರಾವಳಿ ಭಾಗದಿಂದಲೂ ಸೇರ್ಪಡೆಯಾಗಲಿದ್ದಾರೆ. ಮೈಸೂರಲ್ಲಿ ಸಂತೋಷ್ ಹೇಳಿಕೆ ವಿಚಾರ.ಸಂತೋಷ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅವರ ಹೇಳಿಕೆ ರಾಷ್ಟ್ರಕ್ಕೆ ಸೇರಲಿದೆ. ನಮ್ಮ ಪಕ್ಷ ಏನು ಮಾಡಲಿದೆ,‌ ಪ್ರಯೋಗ ಶೀಲತೆ ಬಗ್ಗೆ ಹೇಳಿದ್ದಾರೆ.ಭಾರತದಲ್ಲೇ ಕರ್ನಾಟಕ ಇದೆ, ಎಲ್ಲವೂ ಅದರಲ್ಲಿ […]

Advertisement

Wordpress Social Share Plugin powered by Ultimatelysocial