‘ಎಸಿಬಿ ಬಲೆಗೆ ಬಿದ್ದ ಸಹಾಯಕ ಇಂಜಿನಿಯರ್ ಅಧಿಕಾರಿ..’

ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದ ಸಹಾಯಕ ಇಂಜಿನಿಯರ್ ಹಾಗೂ ಕಾರು ಚಾಲಕ..

ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಇಂಜಿನಿಯರ್..

ಮಂಡ್ಯದ ಮದ್ದೂರಿನ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಕಚೇರಿಯಲ್ಲಿ ಘಟನೆ..

ಸಹಾಯಕ ಇಂಜಿನಿಯರ್ ಎಂ.ಮಹಾಲಿಂಗಯ್ಯ ಎಸಿಬಿ ಬಲೆಗೆ ಬಿದ್ದ ಅಧಿಕಾರಿ..

ಮದ್ದೂರಿನ ಈರೇಗೌಡನದೊಡ್ಡಿಯ ಗುತ್ತಿಗೆದಾರ ಕೃಷ್ಣೇಗೌಡರಿಗೆ ಲಂಚದ ಬೇಡಿಕೆ ಇಟ್ಟಿದ್ದ ಅಧಿಕಾರಿ.

ಗುತ್ತಿಗೆದಾರ 5 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿ ಮುಗಿಸಿದ್ದ ಕೃಷ್ಣೇಗೌಡ.

ಬಿಲ್ ಪಾವತಿಸುವಂತೆ ಮೇಲಾಧಿಕಾರಿ ಶಿಫಾರಸು ಮಾಡುವಂತೆ ಮನವಿ ಮಾಡಿದ್ದರು.

ಆದರೆ ಸಹಾಯಕ ಇಂಜಿನಿಯರ್ ಕಚೇರಿ ಕೆಲಸಕ್ಕೆ 35 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದಾರೆ..

ಅದನ್ನು ತನ್ನ ಕಾರು ಚಾಲಕ ನವೀನ್ ಬಳಿ ನೀಡಿದ್ದ ಸಹಾಯಕ ಇಂಜಿನಿಯರ್ ಮಹಾಲಿಂಗಯ್ಯ.

ಈ ವೇಳೆ ಏಕಾಏಕಿ ದಾಳಿ ನಡೆಸಿ ಲಂಚದ ಸಮೇತ ಇಬ್ಬರನ್ನು ವಶಕ್ಕೆ ಪಡೆದ ಎಸಿಬಿ..

ಇಬ್ಬರನ್ನು ವಿಚಾರಣೆ ನಡೆಸುತ್ತಿರುವ ಎಸಿಬಿ ಅಧಿಕಾರಿಗಳು..

ಮಂಡ್ಯದ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಕಿಡಿ:ಕೈ ಪತನ ಸನ್ನಿಹಿತ!

Tue Jul 12 , 2022
ಹುಬ್ಬಳ್ಳಿ: ಜನಸಂಖ್ಯೆ ಹೆಚ್ಚಾದಂತೆ ನಿರುದ್ಯೋಗ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿ ಮಾಡುವ ಕಾರ್ಯವನ್ನು ಮಾಡುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ 60-70 ವರ್ಷ ಕಾಲ ಆಡಳಿತ ನಡೆಸಿದರೂ ಯಾವುದೇ ಕಾರ್ಯಗಳನ್ನು ಕೂಡ ಮಾಡಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿಎಂ ಕುರ್ಚಿಗಾಗಿ ಈಗಾಗಲೇ ಕಾಂಗ್ರೆಸ್ ನಾಯಕರ ನಡುವೆ ಕಿತ್ತಾಟ ನಡೆದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ […]

Advertisement

Wordpress Social Share Plugin powered by Ultimatelysocial