ನಮಗೆ ಚುನಾವಣೆ ಮುಂದೂಡುವ ಉದ್ದೇಶ ಇಲ್ಲ- ಸಚಿವ ಮಾಧುಸ್ವಾಮಿ ಹೇಳಿಕೆ

ನಮಗೆ ಚುನಾವಣೆ ಮುಂದೂಡುವ ಉದ್ದೇಶ ಇಲ್ಲ. ಚುನಾವಣೆ ಮುಂದೂಡುವ ಉದ್ದೇಶದಿಂದ ಸಭೆ ಮಾಡ್ತಿಲ್ಲ,  ಎಂದು ಸಚಿವ ಮಾಧುಸ್ವಾಮಿ  ಹೇಳಿದ್ದಾರೆ… ಬಿಬಿಎಂಪಿ ಕಾಯ್ದೆ ರೂಪಿಸುವ ಬಗ್ಗೆ ನಡೆಯುತ್ತಿದ್ದ ಜಂಟಿ ಸದನ ಸಮಿತಿ ಸಭೆ ನಂತರ ಮಾತನಾಡಿದ ಅವರು ವಾರ್ಡ್ ಗಳ ಸಂಖ್ಯೆ 243 ಕ್ಕೆ ಹೆಚ್ಚಿಸಿದ ನಂತರವೇ ಚುನಾವಣೆ ಆಗಬೇಕು ಅನ್ನೋದು ಸಭೆಯ ಸರ್ವಾನುಮತದ ಅಭಿಪ್ರಾಯವಾಗಿದೆ.

ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ ಎಂದ್ರು….

ಇದನ್ನೂ ಓದಿ: ರೈತರ ಬಂದ್ ಕರೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ- ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೆ

 

Please follow and like us:

Leave a Reply

Your email address will not be published. Required fields are marked *

Next Post

ಕುತೂಹಲ ಕೆರಳಿಸಿದ ಸಿಎಂ-ವಿನಯ್ ಗುರೂಜಿ ದಿಢೀರ್ ಭೇಟಿ

Mon Dec 7 , 2020
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಇಂದು ದಿಢೀರನೆ ಅವಧೂತ ವಿನಯ್ ಗುರೂಜಿಯನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಡಾಲರ್ಸ್ ‌ಕಾಲೋನಿಯಲ್ಲಿರುವ ತಮ್ಮ ನಿವಾಸ ಧವಳಗಿರಿಗೆ ವಿನಯ್ ಗುರೂಜಿಯವರನ್ನು ಕರೆಸಿ ಯಡಿಯೂರಪ್ಪ ಮಾತುಕತೆ ನಡೆಸಿದ್ದಾರೆ. ಅವರ ಭೇಟಿ ಹಿಂದಿನ ಕಾರಣವೇನೆಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಆದ್ರೆ ಯಡಿಯೂರಪ್ಪ ಅವರ ಖಾಸಗಿ ನಿವಾಸದಲ್ಲಿ ಭೇಟಿ ನಡೆದಿರೋದು ಕುತೂಹಲ ಮೂಡಿಸಿದೆ.   Please follow and like us:

Advertisement

Wordpress Social Share Plugin powered by Ultimatelysocial