ನಮಗೆ ಚುನಾವಣೆ ಮುಂದೂಡುವ ಉದ್ದೇಶ ಇಲ್ಲ. ಚುನಾವಣೆ ಮುಂದೂಡುವ ಉದ್ದೇಶದಿಂದ ಸಭೆ ಮಾಡ್ತಿಲ್ಲ, ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ… ಬಿಬಿಎಂಪಿ ಕಾಯ್ದೆ ರೂಪಿಸುವ ಬಗ್ಗೆ ನಡೆಯುತ್ತಿದ್ದ ಜಂಟಿ ಸದನ ಸಮಿತಿ ಸಭೆ ನಂತರ ಮಾತನಾಡಿದ ಅವರು ವಾರ್ಡ್ ಗಳ ಸಂಖ್ಯೆ 243 ಕ್ಕೆ ಹೆಚ್ಚಿಸಿದ ನಂತರವೇ ಚುನಾವಣೆ ಆಗಬೇಕು ಅನ್ನೋದು ಸಭೆಯ ಸರ್ವಾನುಮತದ ಅಭಿಪ್ರಾಯವಾಗಿದೆ.
ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ ಎಂದ್ರು….
ಇದನ್ನೂ ಓದಿ: ರೈತರ ಬಂದ್ ಕರೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ- ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೆ