ಮಹಾರಾಷ್ಟ್ರದ ಭಿವಾಂಡಿಯಲ್ಲಿ ಕಟ್ಟಡದ ಒಂದು ಭಾಗ ಕುಸಿದು, ಓರ್ವ ಸಾವು.

ವದೆಹಲಿ: ಭಿವಾಂಡಿಯಲ್ಲಿ ಶುಕ್ರವಾರ ಕಟ್ಟಡದ ಒಂದು ಭಾಗ ಕುಸಿದ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಒಬ್ಬನನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಷನ್ ಎಎನ್‌ಐಗೆ ತಿಳಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

'ಝೀಬ್ರಾ'ಕ್ಕಾಗಿ ಒಂದಾದ ಧನಂಜಯ, ತೆಲುಗು ನಟ ಸತ್ಯದೇವ್; ಡಾಲಿ ನೆಗೆಟಿವ್ ಮಾಡ್ತಿಲ್ಲ.

Fri Jan 27 , 2023
ಯಾವುದೇ ಪಾತ್ರ ಕೊಟ್ಟರೂ ಸಲೀಸಾಗಿ ನಟಿಸುವ ಸಾಮರ್ಥ್ಯವಿರುವ ನಟ ಧನಂಜಯ ಸದ್ಯ ಸ್ಯಾಂಡಲ್‌ವುಡ್‌ ಮಾತ್ರವಲ್ಲದೆ ತೆಲುಗು, ತಮಿಳು ಸಿನಿಮಾಗಳಲ್ಲಿಯೂ ಬಿಝಿಯಾಗಿದ್ದಾರೆ. ಕನ್ನಡದಲ್ಲಿ‘ಹೊಯ್ಸಳ’ ಸಿನಿಮಾವನ್ನು ಈಗಷ್ಟೇ ಮುಗಿಸಿರುವ ಅವರು ಸದ್ಯ ಹೈದರಾಬಾದ್‌ನಲ್ಲಿ ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ತಯಾರಾಗುತ್ತಿರುವ ಹೊಸ ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ. ಈ ಸಿನಿಮಾಗೆ ‘ಝೀಬ್ರಾ’ ಎಂದು ಹೆಸರಿಟ್ಟಿದ್ದು, ಅದರ ಫಸ್ಟ್‌ ಲುಕ್‌ ಲವಲವಿಕೆಗೆ ಎಕ್ಸ್‌ಕ್ಲೂಸಿವ್‌ ಆಗಿ ಸಿಕ್ಕಿದೆ. ಈ ಚಿತ್ರದಲ್ಲಿ ಧನಂಜಯ ಮತ್ತು ಸತ್ಯದೇವ್‌  ಇಬ್ಬರೂ ನಾಯಕರಾಗಿ ನಟಿಸುತ್ತಿದ್ದಾರೆ. […]

Advertisement

Wordpress Social Share Plugin powered by Ultimatelysocial