ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮುಂದೊರೆದ ಧಾರಾಕಾರ ಮಳೆ!

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮುಂದೊರೆದ ಧಾರಾಕಾರ ಮಳೆ

ಬೆಳಗಾವಿ ಜಿಲ್ಲೆಯಲ್ಲೂ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ

ಜಿಲ್ಲೆಯ ಸಪ್ತನದಿಗಳ ಒಳ ಹರಿವಿನಲ್ಲಿ ದಿನೇ ದಿನೇ ಹೆಚ್ಚಳ

ಒಂದು ಲಕ್ಷ ಕ್ಯೂಸೆಕ್ ದಾಟಿದ ಕೃಷ್ಣಾ ನದಿ ಒಳ ಹರಿವು ಪ್ರಮಾಣ

ದಿನೆ ದಿನೆ ಹೆಚ್ಚುತ್ತಿರುವ ಕೃಷ್ಣಾ ನದಿ ಒಳ ಹರಿವಿನ ಪ್ರಮಾಣ

ಕೃಷ್ಣಾ ನದಿಗೆ ನೀರು ಹೆಚ್ಚಾದ ಹಿನ್ನಲೆ ದತ್ತ ದೇವಸ್ಥಾನ ಮುಳುಗಡೆ

ನದಿ ಪಕ್ಕದ ದತ್ತ ದೇವಸ್ತಾನಕ್ಕೆ ನುಗ್ಗಿದ ನೀರು

ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಕೃಷ್ಣಾ ನದಿ ತಟದಲ್ಲಿರುವ ದೇವಸ್ಥಾನ

ಒಟ್ಟು ಕೃಷ್ಣಾ ನದಿಗೆ 1 ಲಕ್ಷ 4 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ

ವೇದಗಂಗಾ, ದೂಧಗಂಗಾ ನದಿಯಿಂದ 22 ಸಾವಿರ ಕ್ಯೂಸೆಕ್

ನಿಪ್ಪಾಣಿ, ಚಿಕ್ಕೋಡಿ ತಾಲೂಕಿನಲ್ಲಿ ಒಟ್ಟು 8 ಕೆಳ ಹಂತದ ಸೇತುವೆಗಳು ಜಲಾವೃತ್ತ

ಕಲ್ಲೋಳ-ಯಡೂರ, ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ಭೋಜವಾಡಿ-ಕುನ್ನೂರ,

ಅಕ್ಕೋಳ-ಸಿದ್ನಾಳ, ಜತ್ರಾಟ-ಭಿವಶಿ, ಮಮದಾಪುರ-ಹುನ್ನರಗಿ, ಕುನ್ನೂರ-ಬಾರವಾಡ ಗ್ರಾಮಗಳ ಸೇತುವೆಗಳು ಜಲಾವೃತ್ತ

ಸೇತುವೆಗಳ ಜಲಾವೃತ್ತದಿಂದ ಜನ ಸಚಾರ ಅಸ್ತವ್ಯಸ್ತ
ಸುತ್ತುವರೆದು ಸಂಚರಿಸುತ್ತಿರುವ ಜನ

ನದಿ ಪಾತ್ರದ ಜನರಲ್ಲಿ ಮನೆ ಮಾಡಿದ ಪ್ರವಾಹದ ಆತಂಕ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಸಹೋದರರಿಂದ ಗುಂಡಿನ ದಾಳಿಯಿಂದ ಪಾರಾದ ಚಿತ್ರನಟ ಶಿವರಂಜನ್ ಹೇಳಿದ್ದೇನು....!

Wed Jul 13 , 2022
ನಟ, ಉದ್ಯಮಿ ಶಿವರಂಜನ್ ಬೋಳಣ್ಣವರ್ ಮೇಲೆ ಫೈರಿಂಗ್‌ಗೆ ಯತ್ನ ವಿಚಾರ ಬೆಳಗಾವಿ ಜಿಲ್ಲೆಯ ಬೈಲಹೊಂಗಲನಗರದ ನಿವಾಸಿಗಳಾದ ನಟ, ಉದ್ಯಮಿ ಶಿವರಂಜನ್ ಬೋಳಣ್ಣವರ್ ನಮ್ಮ ಸಹೋದರ ಮತ್ತು ಆತನ ಹೆಂಡತಿಯ ಅಕ್ಕನಮಗನಿಂದಲೇ ನನ್ನ ಮೇಲೆ ಐದು ಸುತ್ತು ಗುಂಡಿನ ದಾಳಿ ನಡೆದಿದ್ದು ಘಟನೆಯಲ್ಲಿ ಅದೃಷ್ಟವಶಾತ್ ಬದುಕುಳಿದಿದ್ದೇನೆ ಎಂದು ಚಿತ್ರನಟ,ಉದ್ಯಮಿ ಶಿವರಂಜನ್ ಬೋಳಣ್ಣವರ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆತ್ಮೀಯ ಗುರುಹಿರಿಯರು ಹಾಗೂ ಸ್ನೇಹಿತರ ಆಶೀರ್ವಾದದಿಂದ ನಾನು ಬದುಕಿದ್ದೇನೆ. ನಿನ್ನೆ ಸಂಜೆ […]

Advertisement

Wordpress Social Share Plugin powered by Ultimatelysocial