ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ತಗ್ಗಿದ ಮಳೆ.

ಚಿಕ್ಕೋಡಿ:ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ತಗ್ಗಿದ ಮಳೆ.
ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆ ಹಿನ್ನಲೆ.
ಕೃಷ್ಣಾ ನದಿ ಪ್ರಮಾಣದಲ್ಲಿ ನಿನ್ನೆಗಿಂತ 1 ಸಾವಿರ ಕ್ಯೂಸೆಕ್ ನೀರು ಕಡಿಮೆ.
ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್ ನಿಂದ ಪಂಚಗಂಗಾ ನದಿ ಮೂಲಕ ಕೃಷ್ಣಾ ನದಿಗೆ 99875 ಕ್ಯೂಸೆಕ್ ನೀರು.
ದೂಧಗಂಗಾ ನದಿ ಮೂಲಕ ಕೃಷ್ಣಾ ನದಿಗೆ 27120 ಕ್ಯೂಸೆಸ್ ನೀರು.
ಹೀಗೆ ಕೃಷ್ಣಾ ನದಿಯಲ್ಲಿ 1.27.000 ಸಾವಿರ ಕ್ಯೂಸೆಕ್ ಒಳ ಹರಿವು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಸಿದ್ದರಾಮೇಶ್ವರ ಸ್ವಾಮೀಜಿ ಅವರಿಗೆ ಕೊಲೆ ಬೆದರಿಕೆ ಆರೋಪಿ ಬಂಧನ!

Mon Jul 18 , 2022
ಚಿತ್ರದುರ್ಗದ ಬೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ಶಾಸಕರಾದ ಎಂ. ಚಂದ್ರಪ್ಪ ಹಾಗೂ ಗೂಳಿಹಟ್ಟಿ ಶೇಖರ್ ಸೇರಿ 12 ಜನರಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಡಾ. ತಿಪ್ಪೇರುದ್ರಸ್ವಾಮಿ ಬಂಧಿತ ಆರೋಪಿಯಾಗಿದ್ದು ಅಖಿಲ ಕರ್ನಾಟಕ ವಡ್ಡ ಭೋವಿ ಸಂಘಕ್ಕೆ ಪರ್ಯಾಯವಾಗಿ ರಾಷ್ಟ್ರೀಯ ವಡ್ಡಸೇನೆ ಎಂಬ ಸಂಘಟನೆಯನ್ನು ಹುಟ್ಟು ಹಾಕಿದ್ದರು. ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದರು.ಹೀಗಾಗಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಎಸ್. ಪಿ.ಪರಶುರಾಮ್ ತಿಳಿಸಿದ್ದಾರೆ. ಬೈಟ್: ಪರಶುರಾಮ್ […]

Advertisement

Wordpress Social Share Plugin powered by Ultimatelysocial