“ತತ್ಸಮ ತದ್ಭವ” ಚಿತ್ರದಲ್ಲಿ ಮಹತಿ ವೈಷ್ಣವಿ ಭಟ್.

“ಗಟ್ಟಿಮೇಳ ” ಧಾರಾವಾಹಿ ಹಾಗೂ “ಗುರು ಶಿಷ್ಯರು ” ಚಿತ್ರದ ಖ್ಯಾತಿಯ ಮಹತಿ ವೈಷ್ಣವಿ ಭಟ್ “ತತ್ಸಮ ತದ್ಭವ” ಚಿತ್ರದಲ್ಲಿ ನಿಧಿ ಎಂಬ ಬಹು ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ..

“ಮಹತಿ ಪ್ರತಿ ಹದಿಹರೆಯದವರಿಗೂ ಅನ್ವಯಿಸುವ ಪಾತ್ರ. ಇದು ಮುಗ್ಧತೆ ಮತ್ತು ಭಾವನೆಗಳ ಮಿಶ್ರಣದ ರೋಲ್‌ ಎಂದರೂ ತಪ್ಪಾಗಲಾರದು. ಈ ಪಾತ್ರ ನಿರ್ವಹಿಸಿದ ಸವಾಲು ತುಂಬಾ ಇಷ್ಟವಾಯಿತು.”ಇತ್ತೀಚೆಗಷ್ಟೇ ಮೇಘನರಾಜ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದ, ಚಿತ್ರತಂಡ ಈಗ ಮಹತಿ ವೈಷ್ಣವಿ ಭಟ್ ಅವರ ಪಾತ್ರ ಪರಿಚಯದ ಪೋಸ್ಟರ್ ಬಿಡುಗಡೆ ಮಾಡಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ.

Thu Mar 2 , 2023
  ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ.ಕಡಕೋಳ ಕೈಗಾರಿಕಾ ಪ್ರದೇಶದಲ್ಲಿರುವ ಆಟೋ ಲಿವ್ ಇಂಡಿಯಾ ಪ್ರೈ ಲಿಮಿಟೆಡ್ ಕಾರ್ಖಾನೆಯ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಕಾರ್ಖಾನೆ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆವತಿ ಯಿಂದ ಅನಿರ್ದಿಷ್ಟಾ ವಧಿ ಆಹೋರಾತ್ರಿ ಪ್ರತಿಭಟನೆ.ಸಂಘಟನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ.ಮೈಸೂರು ತಾಲೂಕಿನ ಕೆ.ಎಂ.ಹುಂಡಿ ಮತ್ತು […]

Advertisement

Wordpress Social Share Plugin powered by Ultimatelysocial