ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು, 148 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.
2023 ರ ವಿಧಾನಸಭೆ ಚುನಾವಣೆ ಹಿನ್ನಲೆ 148 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.
ಚುನಾವಣಾ ಆಯೋಗ ಸೂಚನೆ ಮೇರೆಗೆ ವರ್ಗಾವಣೆ ಮಾಡಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Tue Jan 31 , 2023
ಎಪ್ಪತ್ತು, ಎಂಬತ್ತು, ತೊಂಬತ್ತರ ದಶಕಗಳಲ್ಲಿ ದೊಡ್ಡ ಹೆಸರನ್ನು ಹೊಂದಿದ್ದ ಕನ್ನಡ ಚಿತ್ರರಂಗದ ಬಗ್ಗೆ ಬೇರೆ ಭಾಷೆಯ ಸಿನಿ ಮಂದಿ ಮಾತನಾಡಿಕೊಳ್ಳುತ್ತಿದ್ದರು. ಕನ್ನಡ ಚಿತ್ರಗಳು ಪರ ರಾಜ್ಯಗಳಲ್ಲಿಯೂ ತಮ್ಮ ಕಂಟೆಂಟ್ಗಳಿಂದ ಸದ್ದು ಮಾಡುತ್ತಿದ್ದವು. ಆದರೆ ನಂತರದ ವರ್ಷಗಳಲ್ಲಿ ಕನ್ನಡ ಚಿತ್ರರಂಗ ಮಂಕಾಗಿದ್ದು ಸುಳ್ಳಲ್ಲ. ಹಾಗೊಂದು ಹೀಗೊಂದು ಚಿತ್ರಗಳು ಸದ್ದು ಮಾಡಿದ್ದು ಬಿಟ್ಟರೆ ಇಡೀ ಭಾರತ ಚಿತ್ರರಂಗ ಕನ್ನಡ ಚಲನಚಿತ್ರರಂಗದತ್ತ ತಿರುಗಿ ನೋಡುವಂತಹ ಚಿತ್ರಗಳು ಬಂದ ಉದಾಹರಣೆಗಳು ಇರಲಿಲ್ಲ. ಹಲವು ಚಿತ್ರಗಳು ರಾಜ್ಯದಲ್ಲಿ […]