ಇಂದು ಸಂಜೆ 7 ಗಂಟೆ ಬಳಿಕ ಶಬರಿಮಲೆ ‘ಮಕರ ಜ್ಯೋತಿದರ್ಶನ’

ಇಂದು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ಮಕರ ಸಂಕ್ರಮಣ ಪೂಜೆ ಜರುಗಲಿದೆ. ಬಳಿಕ ಮಹಾಮಂಗಳಾರತಿ ನಡೆಯಲಿದೆ. ಸಂಜೆ 7 ಗಂಟೆಗೆ ನಡೆಯುವಂತ ಮಹಾಮಂಗಳಾರತಿ ಬಳಿಕ, ಭಕ್ತರಿಗೆ ಶಬರಿಮಲೆಯಲ್ಲಿನ ಮಕರಜ್ಯೋತಿ ದರ್ಶನವಾಗಲಿದೆ.

ಶಬರಿಮಲೆಗೆ ವಿರುದ್ಧ ದಿಕ್ಕಿನಲ್ಲಿರುವಂತ ಪೊನ್ನಂಬಲಮೇಡು ಗಿರಿಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಭಕ್ತರಿಗೆ ಮಕರ ಸಂಕ್ರಾಂತಿಯ ದಿನವಾದ ಇಂದು, ಮಕರ ಜ್ಯೋತಿಯ ದರ್ಶನವಾಗಲಿದೆ ಎಂಬುದಾಗಿ ಶಬರಿಮಲೆ ಆಡಳಿತ ಮಂಡಳಿ ತಿಳಿಸಿದ್ದಾರೆ

ಇದರಂತೆಯೇ  ಇಂದು ಸಂಜೆ ಅಯ್ಯಪ್ಪ ಸ್ವಾಮಿಗೆ 7 ಗಂಟೆಗೆ ನಡೆಯುವಂತ ಮಹಾಮಂಗಳಾರತಿ ಬಳಿಕ, ಮಕರ ಜ್ಯೋತಿಯು ಶಬರಿಮಲೆಗೆ ವಿರುದ್ಧ ದಿಕ್ಕಿನಲ್ಲಿರುವಂತ ಪೊನ್ನಂಬಲಮೇಡು ಗಿರಿಯಲ್ಲಿ ಮೂರು ಬಾರಿ  ಮಿಣುಕಿ, ಗೋಚರಿಸಿ, ಅದೃಶ್ಯವಾಗಲಿದೆ ಎಂದು ಹೇಳಿದ್ದಾರೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿನ ಹಲವಾರು ಏರಿಯಾಗಳಲ್ಲಿ ಇಂದು ಪವರ್ ಕಟ್.

Fri Jan 14 , 2022
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ನಿರ್ವಹಣೆ ಮತ್ತು ಇತರ ಕಾಮಗಾರಿಗಳಿಗೆ ಅನುವು ಮಾಡಿಕೊಡಲು ಇಂದು ಬೆಂಗಳುರಿನ ಹಲವಾರು  ಕಡೆ ವಿದ್ಯುತ್‌  ದಕ್ಷಿಣ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ  ಎಂದು ಬೆಸ್ಕಾಂ ತಿಳಿಸಿದೆ. ಬೆಂಗಳೂರಿನ ಜೆಪಿ ನಗರ, ಜಯನಗರ, ಎಲೆಕ್ಟ್ರಾನಿಕ್ ಸಿಟಿ, ತ್ಯಾಗರಾಜನಗರ, ಶ್ರೀನಗರ, ಕೊಡಿಗೇಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.  ವಸಂತ ವಲ್ಲಬ ನಗರ, ಶಾರದ ನಗರ, ಜರಗನಹಳ್ಳಿ, ಎಲ್‌ಐಸಿ ಕಾಲೋನಿ, ಜೆಪಿ ನಗರ […]

Advertisement

Wordpress Social Share Plugin powered by Ultimatelysocial