ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಮೊಟಕುಗೊಳಿಸಿದ್ದ ಮೇಕೆದಾಟು ಪಾದಯಾತ್ರೆಯನ್ನ ಫೆಬ್ರವರಿ 27ರಿಂದ ಮತ್ತೆ ಆರಂಭಿಸುವುದಾಗಿ ರಾಜ್ಯ ಕಾಂಗ್ರೆಸ್ ತಿಳಿಸಿದೆ.ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸಲಿದ್ದು, 2ನೇ ಹಂತದ ಪಾದಯಾತ್ರೆಯಲ್ಲಿ ಕೊಂಚ ಬದಲಾವಣೆ ಮಾಡಿದೆ.ಈಗ ಫೆಬ್ರವರಿ 27ರಿಂದ ಶುರುವಾಗುವ ಪಾದಯಾತ್ರೆ ಮಾರ್ಚ್ 5ರ ಬದಲಾಗಿ ಮಾರ್ಚ್ 3ಕ್ಕೆ ಅಂತ್ಯವಾಗಲಿದೆ. ಅದ್ರಂತೆ, ಮಾರ್ಚ್ 3ಕ್ಕೆ ಸಂಜೆ ಬಸವನಗುಡಿಯಲ್ಲಿ ಪಾದಯಾತ್ರೆ ಅಂತ್ಯವಾಗಲಿದೆ
ತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada