ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಬಣ ರಾಜಕೀಯ ಇಲ್ಲ.
ಜನರ ಆಯ್ಕೆಯೇ ನನ್ನ ವಿಧಾನಸೌಧಕ್ಕೆ ಆಯ್ಕೆ ಮಾಡುವುದು.
ರಾಜಕೀಯ ನಿವೃತ್ತಿ ಪಡೆಯಬೇಕು ಎಂದು ಅಂದುಕೊಂಡಿದ್ದ ನನ್ನ ಬಿಜೆಪಿ ಪಕ್ಷದವರೇ ಪಕ್ಷಕ್ಕೆ ಆಹ್ವಾನ ಮಾಡಿದ್ದಾರೆ.
ಬಿಜೆಪಿ ಪಕ್ಷದಿಂದ ನನಗೆ ಟಿಕೆಟ್ ದೊರೆಯುವುದು ಬಹುತೇಕ ಖಚಿತ.
ಹೊಸಕೋಟೆ ಕ್ಷೇತ್ರದಲ್ಲಿ ಪೊಲೀಸ್ ಠಾಣೆಗಳನ್ನು ಯಾವ ರೀತಿ ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂಬುದು ತಿಳಿದಿದೆ.
ರಾಜಕೀಯದಲ್ಲಿ ಇದೆಲ್ಲಾ ಅತಿರೇಖಕ್ಕೆ ಹೋಗಬಾರದು ಅಧಿಕಾರಿಗಳು ಅಧಿಕಾರಿಗಳ ರೀತಿ ಇರಬೇಕು.
ಮಾಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಹೇಳಿಕೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಹೇಳಿಕೆ.
ತಮ್ಮ ಹುಟ್ಟುಹಬ್ಬದ ಅಂಗವಾಗಿ ವಿಧಾನಸೌಧ ಕೇಕ್ ಕತ್ತರಿಸುವ ಮೂಲಕ ವಿಭಿನ್ನ ಆಚರಣೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada