ಮನ್ ದೀಪ್ ರಾಯ್ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

ಹಿರಿಯ ಹೆಸರಾಂತ ಕಲಾವಿದರ ಜೊತೆ ನಟಿಸಿದ ಹಿರಯ ನಟ ಮನದೀಪ್‌ ರಾಯ್‌ ಅವರಿಗೆ ಹೃದಯಾಘಾತವಾಗಿದೆ. ಅವರನ್ನ ಬೆಳಗಳೂರಿನ ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 3 ದಿನಗಳ ಹಿಂದೆ ಮನದೀಪ್‌ ರಾಯ್‌ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಅವರ ಆರೋಗ್ಯದ ಬಗ್ಗೆ ಸದ್ಯಕ್ಕೆ ವೈದ್ಯರು ಯಾವುದೇ ಮಾಹಿತಿ ನೀಡಿಲ್ಲ. ಕನ್ನಡದ ಹೆಸರಾಂತ ದಿಗ್ಗಜ ನಟರಾದ ಡಾ. ವಿಷ್ಣುವರ್ಧನ್‌, ರಾಜಕುಮಾರ್‌,ಶಂಕರ್ನಾಗ್‌, ಅಂಬರೀಶ್‌ ಅವರ ಜೊತೆಗೆ ತೆರೆ ಹಂಚಿಕೊಂಡಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

 

Please follow and like us:

Leave a Reply

Your email address will not be published. Required fields are marked *

Next Post

ಭಗವದ್ಗೀತೆ ಶಿಕ್ಷಣದಲ್ಲಿ ಸೇರಿಸಲು ಮನವಿ – ಸೋಂದಾ ಶ್ರೀ ಸ್ವರ್ಣವಲ್ಲಿ ಗುರುಗಳಿಂದ ಒತ್ತಾಯ

Mon Dec 5 , 2022
  ಹಿಂದೂಗಳ ಪವಿತ್ರಗ್ರಂಥ ಭಗವದ್ಗೀತೆಯನ್ನ ಶಿಕ್ಷಣದಲ್ಲಿ ಸೇರಿಸಲು ಸರ್ಕಾರ ತುರ್ತುಕ್ರಮ ಕೈಗೊಳ್ಳಬೇಕು ಎಂದು, ಶಿರಸಿ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಒತ್ತಾಯಿಸಿದರು. ಶ್ರೀ ಭಗವದ್ಗೀತಾ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿ ಮಾತನಾಡಿದ ಅವರು,  “ಇಂದಿನ ವಾತಾವರಣದಲ್ಲಿ, ವಿದ್ಯಾರ್ಥಿ ಮತ್ತು ಯುವಕರಲ್ಲಿ ಸಂಸ್ಕೃತಿಯ ಕೊರತೆ ಇದೆ. ಬಹಳ ಚಿಕ್ಕ ವಯಸ್ಸಿನಲ್ಲಿ, ಅವರು ಖಿನ್ನತೆಯಿಂದ ಬಳಲುತ್ತಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ಭಗವದ್ಗೀತೆಯನ್ನು ಬೋಧಿಸುವುದರಿಂದ ಅನೇಕ […]

Advertisement

Wordpress Social Share Plugin powered by Ultimatelysocial