ಸಕ್ಕರೆ ನಾಡು ಮಂಡ್ಯದಲ್ಲಿ ಶಕ್ತಿ ಪ್ರದರ್ಶಕ್ಕೆ ಬಿಜೆಪಿ ಮುಂದಾಗಿದ್ದು,ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ ಉಮೇಶ್ ನೇತೃತ್ವದಲ್ಲಿ ಸಮಾವೇಶ ನಡೆಸಲಾಕ್ತಿದೆ. ಒಕ್ಕಲಿಗರ ನಾಡಿನಲ್ಲಿ ಹೇಗಾದ್ರೂ ಮಾಡಿ ಕಮಲ ಅರಳಿಸಬೇಕೆಂದು ಶತಾಯ ಗತಾಯ ಪ್ರಯತ್ನ ಮಾಡ್ತಿದೆ. ಪಾಂಡವಪುರ, ಮದ್ದೂರು ಕ್ಷೇತ್ರಗಳಲ್ಲಿ ಜನಸಂಪರ್ಕ ಯಾತ್ರೆ ನಡೆಯಲಿದ್ದು, ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನ ಪ್ರಕಟ ಮಾಡುವ ಸಾಧ್ಯತೆ ಸಹ ಇದೆ.
ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಭಾಗಿಯಾಕ್ತಿದ್ದಾರೆ. ಮೊದಲಿಗೆ ಪಾಂಡವಪುರದಲ್ಲಿ ಸಮಾವೇಶದಲದಲಿ ಭಾಗವಹಿಸಿ ನಂತರ ಮದ್ದೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಬೊಮ್ಮಾಯಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ಲೋಡ್ಮಾಡಿ:
https://play.google.com/store/apps/details?id=com.speed.newskannada
Please follow and like us: