ಭ್ರಷ್ಟಾಚಾರ ಹಗರಣ ಮುಚ್ಚಿ ಹಾಕಲು ಬಿಜೆಪಿ ಕುಕ್ಕರ್ ಬ್ಲಾಸ್ಟ್ ಪ್ರಕರಣ ದೊಡ್ಡದು ಮಾಡಿದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಮತದಾರರ ಪಟ್ಟಿ ಡಿಲೀಟ್ ಆರೋಪ ಮರೆಮಾಚಲು ಬಿಜೆಪಿ ಷಡ್ಯಂತ್ರ ಮಾಡಿದೆ ಎನ್ನುವ ಆರೋಪ ಮಾಡ್ತಿದ್ದಾರೆ. ಕುಕ್ಕರ್ ಬ್ಲಾಸ್ಟ್ ನಡೀತಾ ಇದ್ದಂತೆ ಡಿಜಿಪಿ(DGP) ಯಾವುದೇ ತನಿಖೆ ಮಾಡದೇ ಟೆರರಿಸ್ಟ್ ಎಂದು ಹೇಳಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ಲೋಡ್ಮಾಡಿ:
https://play.google.com/store/apps/details?id=com.speed.newskannada
Please follow and like us: