ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾರಿ ದುರಂತ,,,,,

ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡ ಹೊಳೆಯಲ್ಲಿ  ನಡೆದಿದೆ.ಉಡುಪಿ ಮೂಲದ ಕುಟುಂಬವೊಂದು ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಶಬ್ದ ಬಂದ ಹಿನ್ನೆಲೆಯಲ್ಲಿ ಚಾಲಕ ಕಾರನ್ನು ನಿಲ್ಲಿಸಿ ಬಾನೆಟ್ ತೆರೆಯುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಹಾಲದ ಮರ ಬಿದ್ದು ಈ ದುರಂತ ಸಂಭವಿಸಿರುವುದಾಗಿ ತಿಳಿದು ಬಂದಿದೆ. ಈ ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

BOLLYWOOD:ಎಫ್‌ಐಆರ್‌ ಕಡಿಮೆಯಾಗಲಿ,ನಟಿ ಕಂಗನಾ ರಣಾವತ್‌;

Sun Jan 2 , 2022
ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ಬಾಲಿವುಡ್‌ ನಟಿ ಕಂಗನಾ ರಣಾವತ್‌ 2022ರ ಮೊದಲನೇ ದಿನ ದೇವರ ಮೊರೆ ಹೋಗಿದ್ದಾರೆ. ಆಂಧ್ರದ ತಿರುಪತಿ ವೆಂಕಟೇಶ್ವರ ದೇಗುಲದ ಸಮೀಪದಲ್ಲಿರುವ ರಾಹು-ಕೇತು ದೇಗುಲಕ್ಕೆ ತೆರಳಿ, ಪೂಜೆ ಸಲ್ಲಿಸಿರುವ ನಟಿ ಒಂದು ವಿಶೇಷ ಕೋರಿಕೆಯನ್ನು ದೇವರ ಮುಂದೆ ಇಟ್ಟಿದ್ದಾರಂತೆ. “ಈ ವರ್ಷ ನನ್ನ ಮೇಲೆ ಪೊಲೀಸ್‌ ದೂರು ಕಡಿಮೆಯಾಗಲಿ, ಎಫ್‌ಐಆರ್‌ ಕಡಿಮೆಯಾಗಲಿ, ಲವ್‌ ಲೆಟರ್‌ಗಳು ಜಾಸ್ತಿ ಬರಲಿ’ ಎಂದು ಬೇಡಿಕೊಂಡಿದ್ದಾರಂತೆ. ಈ ವಿಚಾರವನ್ನು ನಟಿ ತಮ್ಮ […]

Advertisement

Wordpress Social Share Plugin powered by Ultimatelysocial