ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮತ್ತೆ ಅಕ್ರಮ ಚಿನ್ನ ಪತ್ತೆ


ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮತ್ತೆ ಅಕ್ರಮ ಚಿನ್ನ ಪತ್ತೆಯಾಗಿದೆ. ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಲ್ಲಿ ಬಂದಿಳಿದ ಕಾಸರಗೋಡು ಜಿಲ್ಲೆಯ ತಳಂಗರೆ ಮೂಲದ ಮಹಿಳೆಯ ಬಳಿ 24 ಕ್ಯಾರಟ್ ನ 36 ಲಕ್ಷದ 43 ಸಾವಿರದ 270 ರೂಪಾಯಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಚಿನ್ನದ ಪೇಸ್ಟನ್ನು ಬೂದು ಬಣ್ಣದ ಪೇಪರ್ ನಲ್ಲಿ ಮರೆಮಾಚಿ ಒಳ ಉಡುಪಿನಲ್ಲಿ ಇಟ್ಟು ಹೊಲಿದು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು.

Please follow and like us:

Leave a Reply

Your email address will not be published. Required fields are marked *

Next Post

ಲಿಂಗಾಯತ ಪಂಚಮಸಾಲಿ ಮೀಸಲಾತಿ ವಿಳಂಬ ಹಿನ್ನೆಲೆ ಸಿಎಂ ಜೊತೆ ಸಭೆ

Fri Dec 17 , 2021
ಲಿಂಗಾಯತ ಪಂಚಮಸಾಲಿ ಮೀಸಲಾತಿ ವಿಳಂಬ ಹಿನ್ನೆಲೆ ಕೂಡಲಸಂಗಮ ಸಂಗಮ ಪೀಠದ ಜಯಮೃತ್ಯುಂಜಯ ಜಗದ್ಗುರು ನೇತೃತ್ವದಲ್ಲಿ ಸ ಸಿಎಂ ಜೊತೆ ಸಭೆ ನಡೆಸಿದ್ದಾರೆ…ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮುದಾಯದ ಶಾಸಕರು, ಸಂಸದರ ಜೊತೆ ಸಿಎಂ ಸಭೆಯಲ್ಲಿ ಭಾಗಿಯಾಗಿದ್ರು.ಸಿಎಂ ಬಸವರಾಜ ಬೊಮ್ಮಾಯಿ ಜತೆಗೆ ಕೂಡಲಸಂಗಮ ಸ್ವಾಮೀಜಿ ಸೇರಿ ಪಂಚಮಸಾಲಿ ಮುಖಂಡರ ಜತೆಗೆ ಮಾತು ಕತೆ ನಡೆಸಿದ್ದಾರೆ…ಸಭೆಯಲ್ಲಿ ಲಿಂಗಾಯತ ಪಂಚಮಸಾಲಿ ಹಾಲಿ, ಮಾಜಿ ಶಾಸಕರು, ಸಂಸದರು ಭಾಗಿಯಾಗಿದ್ದರು.ಸಭೆಯಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ […]

Advertisement

Wordpress Social Share Plugin powered by Ultimatelysocial