ದುಬೈ ಪ್ರವಾಸದಲ್ಲಿ ಮಂಜು ಪಾವಗಡ.

 

 

ಇತ್ತಿಚೇಗೆ ಕನ್ನಡಿಗರು ದುಬೈ ಪ್ರವಾಸ ಮಾಡುವುದು ಹೆಚ್ಚಾಗಿದೆ. ಅದರಲ್ಲೂ ಕಲಾವಿದರು ತಮ್ಮ ಕೆಲಸದಿಂದ ಬ್ರೇಕ್ ತೆಗೆದುಕೊಂಡು ದುಬೈಗೆ ಹಾರುತ್ತಿದ್ದಾರೆ. ಮಂಜು ಪಾವಗಡ ಸಹ ದುಬೈಗೆ ಹೋಗಿದ್ದಾರೆ.ಬಿಗ್ ಸೀಸನ್ 08ರ ವಿನ್ನರ್ ಮಂಜು ಪಾವಗಡ ದುಬೈ ಪ್ರವಾಸವನ್ನು ಎಂಜಾಯ್ ಮಾಡ್ತಾ ಇದ್ದಾರೆ. ಕೆಸದಿಂದ ಬ್ರೇಕ್ ತೆಗೆದುಕೊಂಡು ರಿಲ್ಯಾಕ್ಸ್ ಮಾಡ್ತಿದ್ದಾರೆ.ಮಜಾ ಭಾರತದ ಮೂಲಕ ಮಂಜು ಪಾವಗಡ ಅವರು ಖ್ಯಾತಿ ಹೊಂದಿದ್ದಾರೆ. ಅವರು ಮಾಡುವ ಕಾಮಿಡಿ, ಡೈಲಾಗ್ ಜನರನ್ನು ಸೆಳೆದಿತ್ತು.ಮಂಜು ಪಾವಗಡ ಅವರು ಕೆಲಸದಿಂದ ಬ್ರೇಕ್ ತೆಗೆದುಕೊಂಡು ದುಬೈಗೆ ಹೋಗಿದ್ದಾರೆ. ಅಲ್ಲಿನ ಸ್ಥಳಗಳನ್ನು ನೋಡಿ ಎಂಜಾಯ್ ಮಾಡ್ತಾ ಇದ್ದಾರೆ.ಮಂಜು ಪಾವಗಡ ಅವರು ದುಬೈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಎಲ್ಲಾ ಫೋಟೋಗಳು ತುಂಬಾ ಚೆನ್ನಾಗಿವೆ. ಒಂದೊಂದರಲ್ಲೂ ಲುಕ್ ಸೂಪರ್ ಇದೆ.ಸಾಮಾಜಿಕ ಜಾಲತಾಣದಲ್ಲಿ ಫೋಟೋ ನೋಡಿ ಹಲವರು ಲೈಕ್ ಮಾಡಿದ್ದಾರೆ. ತುಂಬಾ ಚೆನ್ನಾಗಿದೆ ಎಂದು ಕಾಮೆಂಟ್ ಹಾಕಿದ್ದಾರೆ. ಇನ್ನೂ ಕೆಲವರು ಮಿತವಾಗಿ ಹಣ ಬಳಸಿ ಎಂದಿದ್ದಾರೆ.ಮಜಾ ಭಾರತದಲ್ಲಿ ಅತ್ಯುತ್ತಮವಾಗಿ ನಟಿಸಿದ್ದಕ್ಕೆ, ಬಿಗ್ ಬಾಸ್ ಸೀಸನ್ 08 ಕ್ಕೂ ಆಯ್ಕೆ ಆಗಿದ್ದರು. ಬಿಗ್ ಬಾಸ್ ಮನೆಯಲ್ಲೂ ಮಂಜು ಪಾವಗಡ ಗಮನ ಸೆಳೆದಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೈಲಾಶ್ ಸತ್ಯಾರ್ಥಿ ನೊಬೆಲ್ ಶಾಂತಿ ಪುರಸ್ಕೃತರು.

Wed Jan 11 , 2023
ಕೈಲಾಶ್ ಸತ್ಯಾರ್ಥಿ ಅವರು 1954ರ ಜನವರಿ 11ರಂದು ಮಧ್ಯಪ್ರದೇಶದ ವಿದಿಶಾ ನಗರದಲ್ಲಿ ಜನಿಸಿದರು. ಅವರ ತಂದೆ ಪೋಲೀಸ್ ಪೇದೆಯಾಗಿದ್ದರು. “ಬಚಪನ್ ಬಚಾವೋ” ಆಂದೋಳನದ ಮೂಲಕ ಸುಮಾರು ಲಕ್ಷ ಮಕ್ಕಳನ್ನು ಜೀತಮುಕ್ತರಾಗಿಸಿರುವ ಕೈಲಾಶ್ ಸತ್ಯಾರ್ಥಿಯವರು ಈ ದೇಶದಲ್ಲಿ ಇದ್ದಾರೆ ಅಂತ ಈ ದೇಶಿಗ ಮಹಾಶಯರಾದ ನಮಗೆ ಗೊತ್ತಾಗಿದ್ದೇ ಅವರಿಗೆ 2014ರಲ್ಲಿ ನೋಬೆಲ್ ಶಾಂತಿ ಪುರಸ್ಕಾರ ಘೋಷಣೆ ಆದಾಗ ಎಂಬುದು ಸುಳ್ಳೇನಲ್ಲ. ಕೈಲಾಶ್ ಸತ್ಯಾರ್ಥಿ ಅವರು ವಿದಿಶಾದ ಸರ್ಕಾರಿ ಇಂಜಿನಿಯರ್ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ […]

Advertisement

Wordpress Social Share Plugin powered by Ultimatelysocial