ಪಕ್ಷವನ್ನು ಬೆಂಬಲಿಸಿ ಅಧಿಕೃತವಾಗಿ ಕಡಬೂರು ಮಂಜುನಾಥ್ ಅಧ್ಯಕ್ಷತೆಯಲ್ಲಿ ಸೇರ್ಪಡೆಯಾದರು.

ಕೂತನೂರು ಗ್ರಾಮ ದಲ್ಲಿ 100 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷವನ್ನು ತೊರೆದು ಜಾತ್ಯತೀತ ಜನತಾದಳ ಪಕ್ಷವನ್ನು ಬೆಂಬಲಿಸಿ ಅಧಿಕೃತವಾಗಿ ಕಡಬೂರು ಮಂಜುನಾಥ್ ಅಧ್ಯಕ್ಷತೆಯಲ್ಲಿ ಸೇರ್ಪಡೆಯಾದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

13 ವರ್ಷದ ಬಾಲಕ ಸ್ಥಳದಲ್ಲೇ ಸಾವು.

Mon Jan 16 , 2023
ತುಮಕೂರು: ಇನೋವಾ ಕಾರೊಂದು ಪ್ಯಾಸೆಂಜರ್‌ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ೧೩ ವರ್ಷದ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಪಾವಗಡ ತಾಲೂಕಿನ ಟಿ.ಎನ್.ಪೇಟೆ ಬಳಿ ನಡೆದ ಘಟನೆಯಲ್ಲಿ ಆಟೋದಲ್ಲಿದ್ದ ವರ್ಷಿತ್ ರೆಡ್ಡಿ (೧೩) ಎಂಬ ಬಾಲಕ ಮೃತಪಟ್ಟಿದ್ದಾನೆ. ಆಟೋದಲ್ಲಿದ್ದ ಎಂಟು ಜನರಿಗೆ ತೀವ್ರತರವಾದ ಗಾಯಗಳಾಗಿವೆ. ರೊದ್ದಂನಿಂದ ಪಾವಗಡ ಕಡೆ ಬರುತ್ತಿದ್ದ ಪ್ಯಾಸೆಂಜರ್ ಆಟೋದಲ್ಲಿ ಸುಮಾರು ಹತ್ತು ಜನರು ಪ್ರಯಾಣಿಸುತ್ತಿದ್ದರು. ಇನೊವಾ ಕಾರು ಪೆನುಗೊಂಡದಿಂದ ಚಿತ್ರದುರ್ಗ ಕಡೆ ಹೋಗುತ್ತಿತ್ತು. ಗಾಯಾಳುಗಳಿಗೆ ಹಿಂದೂಪುರ, […]

Advertisement

Wordpress Social Share Plugin powered by Ultimatelysocial