ಶಾಸಕರಾದವರು, ಮಂತ್ರಿಯವರು ಈ ರೀತಿ ಮಾಡೋದು ಸರಿಯಲ್ಲ.

ಶಾಸಕರಾದವರು, ಮಂತ್ರಿಯವರು ಈ ರೀತಿ ಮಾಡೋದು ಸರಿಯಲ್ಲ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅತೃಪ್ತಿ.

ಈ ವಿಚಾರ ನನಗೆ ಎಳ್ಳಷ್ಟು ಒಪ್ಪಿಗೆಯಾಗಿಲ್ಲ.

ಜನಪ್ರತಿನಿಧಿಗಳೇ ಈ ರೀತಿ ಕಚ್ಚಾಡಿದರೆ ಹೇಗೆ.

ಜನಪ್ರತಿನಿಧಿಗಳು ಇನ್ನೊಬ್ಬರಿಗೆ ಮಾದರಿಯಾಗಿರಬೇಕು.

ಯಾರೇ ಮಾಡಿದ್ರು ಅದು ಸರಿಯಾದುದಲ್ಲ.

ಸಾರ್ವಜನಿಕರ ಮೇಲೆ ಇದು ಯಾವ ರೀತಿ ಪರಿಣಾಮ ಬೀರುತ್ತೆ ಅನ್ನೋದನ್ನ ವಿಚಾರ ಮಾಡಬೇಕು.

ಶಾಸಕರು ಹೇಳಿದಾಗ ಮಂತ್ರಿಯಾದವರು ಒಂದಷ್ಟು ತಡೆದುಕೊಳ್ಳಬೇಕು.

ಸಿಡಿ ಇತ್ಯಾದಿ ಮಾಡ್ತೀನಿ ಅಂತಾರೆ, ಏನಿದರ ಅರ್ಥ.

ಈ ಘಟನೆಯಿಂದ ನನಗೆ ತುಂಬಾ ನೋವಾಗಿದೆ.

ಎಲ್ಲ ಸರ್ಕಾರದಲ್ಲೂ ಸಿಡಿ ರಾಜಕಾರಣಗಳಿದ್ದವು.

ಆದರೆ ಈ ಸರ್ಕಾರದಲ್ಲಿ ಅದು ಹೆಚ್ಚಾಗಿದೆ.

ಶಿಸ್ತು ಇಲ್ಲ ಅಂದ್ರೆ ಹೀಗಾಗುತ್ತೆ,

ಬಿಜೆಪಿಗೆ ಪಕ್ಷಾಂತರ ಮಾಡಿದ್ದಕ್ಕೆ ತನಗೇನು ಬೇಸರವಿಲ್ಲ.

ಶಿಕ್ಷಕರು ಮತ್ತು ಇತರರು ಒತ್ತಾಯ ಮಾಡಿದ್ದಾರೆ ಮೇರೆಗೆ ಬಿಜೆಪಿ ಸೇರಿದ್ದೇನೆ.

ಜೆಡಿಎಸ್ ಮುಖಂಡರ ಮನವಲಿಕೆ ಮಾಡಿಯೇ ನಾನು ಬಿಜೆಪಿಗೆ ಹೋಗಿದ್ದೇನೆ.

ಸಭಾಪತಿ ಆಗಿರೋದ್ರಿಂದ ನಾನು ಯಾರ ಮೇಲೂ ಕೆಸರು ಎರಚೋಕೆ ಹೋಗಿಲ್ಲ.

ಹುಬ್ಬಳ್ಳಿಯಲ್ಲಿ ಬಸವರಾಜ ಹೊರಟ್ಟಿ ಹೇಳಿಕೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೊನೆಗೂ ಸುಖಾಂತ್ಯ ಕಂಡ ರಾಖಿ ಸಾವಂತ್ ಮದುವೆ ವಿವಾದ: ಬುರ್ಖಾ ಧರಿಸಿದ ನಟಿ.

Tue Jan 17 , 2023
ಪ್ರೀತಿಸಿ ಮದುವೆಯಾದ ಆದಿಲ್ ಖಾನ್ ತಮಗೆ ಮೋಸ ಮಾಡುತ್ತಿದ್ದಾನೆ ಎಂದು ಮೊನ್ನೆಯಷ್ಟೇ ನಟಿ ರಾಖಿ ಸಾವಂತ್ ಸೋಷಿಯಲ್ ಮೀಡಿಯಾದಲ್ಲಿ ಕಣ್ಣೀರಿಟ್ಟಿದ್ದರು. ಆದಿಲ್ ತನ್ನನ್ನು ಮದುವೆಯೇ ಆಗಿಲ್ಲವೆಂದು ಹೇಳುತ್ತಿದ್ದಾನೆ. ಅವನಿಂದ ನನಗೆ ಮೋಸ ಆಗುತ್ತಿದೆ ಎಂದು ರಾಖಿ ಹೇಳಿಕೊಂಡಿದ್ದರು. ಇದೀಗ ಎಲ್ಲವೂ ಸುಖಾಂತ್ಯವಾಗಿದೆ. ರಾಖಿ ಸಾವಂತ್ ನನ್ನೊಂದಿಗೆ ಮದುವೆ ಆಗಿದ್ದಾರೆ ಎಂದು ಸ್ವತಃ ಆದಿಲ್ ಹೇಳಿಕೊಂಡಿದ್ದಾರೆ. ಇದೀಗ ಕೇಸರಿ ಬಣ್ಣದ ಬುರ್ಖಾ ಧರಿಸಿದ ರಾಖಿ ಎಲ್ಲರಿಗೂ ವಂದನೆಗಳನ್ನು ಹೇಳಿದ್ದಾರೆ. ರಾಖಿ ಕಣ್ಣೀರು […]

Advertisement

Wordpress Social Share Plugin powered by Ultimatelysocial