ಮರಾಠ ಪ್ರಾಧಿಕಾರ ಸ್ಥಾಪನೆ ಖಂಡಿಸಿ ಪ್ರತಿಭಟನೆ- ಡಿಸೆಂಬರ್ 5 ರಂದು ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ

ಮರಾಠ ಪ್ರಾಧಿಕಾರ ಸ್ಥಾಪನೆ ಖಂಡಿಸಿ ಕನ್ನಡ ಸಂಘಟನೆಗಳು ಪತ್ರಿಭಟನೆ ನಡೆಸಲೂ ಮುಂದಾಗಿವೆ.

ತಕ್ಷಣ ಸಿಎಂ ಬಿಸ್ ಯಡಿಯೂರಪ್ಪ ಮರಾಠ ಪ್ರಾಧಿಕಾರ ಸ್ಥಾಪನೆ ಮಾಡದಂತೆ ಆದೇಶವನ್ನು ಹಿಂಪಡೆಯ ಬೇಕು. ಇಲ್ಲವಾದರೆ  ಇದೇ ಡಿಸೆಂಬರ್   5 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು  ಕನ್ನಡಪರ ಸಂಘಟನೆಯ ಹೋರಾಟಗಾರ ವಾಟಲ್ ನಾಗರಾಜ್ ಎಚ್ಚರಿಸಿದ್ದಾರೆ.

ಇದನ್ನ ಓದಿ :ಬಿಜೆಪಿ, ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ

Please follow and like us:

Leave a Reply

Your email address will not be published. Required fields are marked *

Next Post

ಪಂಚಾಯತ್ ನ ನೂತನ ಕಟ್ಟಡ ಉದ್ಘಾಟನೆ- ಶಾಸಕ ರಾಜಶೇಖರ ಪಾಟೀಲ್ ರಿಂದ ಉದ್ಘಾಟನೆ

Tue Nov 17 , 2020
ಬೀದರ್ ನ ಹುಮನಾಬಾದ್ ನಲ್ಲಿ ತಾಲೂಕು ಪಂಚಾಯತ್ ನ ನೂತನ ಕಟ್ಟಡವನ್ನು ಶಾಸಕ ರಾಜಶೇಖರ ಪಾಟೀಲ್ ಉದ್ಘಾಟಿಸಿದರು. ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿಶೇಷ ಅನುದಾನ ಅಡಿಯಲ್ಲಿ ಕಟ್ಟಡವನ್ನು ನಿರ್ಮಿಸಲಾಗಿದೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೆಖರ ಪಾಟೀಲ್.ಶ್ರೀ ರಮೇಶ್ ಡಾಕುಳಗಿ ಹಾಗೂ ಆಭೀಷೆಕ್ ಆರ್ ಪಾಟೀಲ್ ಕಾಂಗ್ರೆಸ್ ಯುವ ಮುಖಂಡ ಮತ್ತಿತರರು ಉಪಸ್ಥಿತರಿದ್ದರು ಇದನ್ನ ಓದಿ :ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಬಿಎಸ್ […]

Advertisement

Wordpress Social Share Plugin powered by Ultimatelysocial