ಮರಾಠ ಪ್ರಾಧಿಕಾರ ಸ್ಥಾಪನೆ ಖಂಡಿಸಿ ಕನ್ನಡ ಸಂಘಟನೆಗಳು ಪತ್ರಿಭಟನೆ ನಡೆಸಲೂ ಮುಂದಾಗಿವೆ.
ತಕ್ಷಣ ಸಿಎಂ ಬಿಸ್ ಯಡಿಯೂರಪ್ಪ ಮರಾಠ ಪ್ರಾಧಿಕಾರ ಸ್ಥಾಪನೆ ಮಾಡದಂತೆ ಆದೇಶವನ್ನು ಹಿಂಪಡೆಯ ಬೇಕು. ಇಲ್ಲವಾದರೆ ಇದೇ ಡಿಸೆಂಬರ್ 5 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಕನ್ನಡಪರ ಸಂಘಟನೆಯ ಹೋರಾಟಗಾರ ವಾಟಲ್ ನಾಗರಾಜ್ ಎಚ್ಚರಿಸಿದ್ದಾರೆ.
ಇದನ್ನ ಓದಿ :ಬಿಜೆಪಿ, ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ