ವರುಣ ರಾಜಕಾರಣಕ್ಕೆ ಮರಿ ಟಗರು ಎಂಟ್ರಿ..!

ತಾತ ಸಿದ್ದರಾಮಯ್ಯ ಪರ ಅಖಾಡಕ್ಕೆ ಇಳಿಯಲಿರುವ ಮೊಮ್ಮಗ ಧವನ್ ರಾಕೇಶ್.  ಮೈಸೂರಿನ ಏರ್‌ಪೋರ್ಟ್‌ನಲ್ಲಿ ತಾತನೊಂದಿಗೆ ಕಾಣಿಸಿಕೊಂಡ ಧವನ್. ಮೊಮ್ಮಗನ ರಾಜಕೀಯ ಆಸಕ್ತಿ ಕಂಡು ತಾತ ಫುಲ್‌ ಖುಷ್. ಈ ಬಗ್ಗೆ ಜೋಶ್‌ನಲ್ಲಿ ಹೇಳಿಕೆ ಕೊಟ್ಟ ಸಿದ್ದರಾಮಯ್ಯ. ‌ ಮೊಮ್ಮಗ ರಾಜಕೀಯ ಆಸಕ್ತಿ ತೋರಿಸೋದು ಸಹಜವಾಗಿಯೇ ಖುಷಿ ಆಗುತ್ತೆ. ಇಡೀ ಚಾಮುಂಡೇಶ್ವರಿ, ವರುಣ ಕ್ಷೇತ್ರವನ್ನು ಅವರಪ್ಪ ರಾಕೇಶ್ ನಿರ್ವಹಿಸುತ್ತಿದ್ದ.

ರಾಕೇಶ್ ಇಡೀ ಜಿಲ್ಲೆ ನೋಡಿಕೊಳ್ಳುತ್ತಿದ್ದ. ಅಪ್ಪನ ರಕ್ತ ಅಲ್ವ ? ಮೊಮ್ಮಗನೂ ರಾಜಕೀಯದ ಆಸಕ್ತಿ ಬಂದಿದೆ. ಅವನಾಗಿಯೇ ಇಷ್ಟಪಟ್ಟು ನನ್ನೊಂದಿಗೆ ಮೈಸೂರಿಗೆ ಬಂದಿದ್ದಾನೆ. ವರುಣಕ್ಕೆ ಪ್ರಚಾರಕ್ಕೆ ಹೋಗು ಅಂತ ನಾನು ಹೇಳಲ್ಲ. ನಮ್ಮ ಮನೆಯ ಯಾರನ್ನೂ ನಾನು ಪ್ರಚಾರಕ್ಕೆ ಕರೆಯಲ್ಲ. ಅವರಾಗಿಯೇ ಬಂದು ಮಾಡಿದರೆ ಮಾಡಲಿ. ಮೊಮ್ಮಗನ ರಾಜಕೀಯ ಎಂಟ್ರಿ ಬಗ್ಗೆ ಸುಳಿವು ಕೊಟ್ಟ ಸಿದ್ದರಾಮಯ್ಯ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಯಬಾಗ ಮತಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಮಾಡಿ, ಮಾದರಿ ಕ್ಷೇತ್ರವನ್ನಾಗಿ ಮಾಡುವ ಸಂಕಲ್ಪ..!

Tue Apr 18 , 2023
ರಾಯಬಾಗ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ರಾಯಬಾಗ ಮತಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಐಎಎಸ್ ಅಧಿಕಾರಿ ಶಂಭು ಕಲ್ಲೋಳಕರ ಅವರು ಕ್ಷೆತ್ರದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ರಾಯಬಾಗ ಪಟ್ಟಣದ ತಹಶೀಲ್ದಾರರ ಕಚೇರಿಗೆ ತೆರಳಿ, ನಾಮಪತ್ರ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಯಬಾಗ ಮತಕ್ಷೇತ್ರದ ಜನತೆಯ ಸೇವೆ ಮಾಡುವ ಉದ್ದೇಶದಿಂದ ರಾಜಕೀಯ ಕಣಕ್ಕಿಳಿದು ನನ್ನ ಕ್ಷೇತ್ರದ ಜನಬಾಂಧವರ ಪ್ರೀತಿ, ವಿಶ್ವಾಸ, ಬೆಂಬಲಕ್ಕೆ ನಾನು ಸದಾ ಚಿರಋಣಿಯಾಗಿರುತ್ತೇನೆ ರಾಯಬಾಗ ಮತಕ್ಷೇತ್ರ […]

Advertisement

Wordpress Social Share Plugin powered by Ultimatelysocial