ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಹೋರಾಟ!

ರಾಜ್ಯ ಸರ್ಕಾರ ಫೆಬ್ರವರಿ 17 ರಂದು ಮಂಡಿಸಿದ ಬಜೆಟ್ ನಲ್ಲಿ ಕೋಲಾರ ಜಿಲ್ಲೆಗೆ ಯಾವುದೇ ರೀತಿಯ ಪ್ರಯೋಜನವಿಲ್ಲ ಕೋಲಾರ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಫೆಬ್ರವರಿ 21ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪಾತಕೋಟೆ ನವೀನ್ ಕುಮಾರ್ ಕೋಲಾರ ಜಿಲ್ಲೆಗೆ ಶಿಕ್ಷಣ,ಆರೋಗ್ಯ ಜೊತೆಗೆ ಕೃಷಿ ಆಧಾರಿತ ಕಂಪನಿಗಳನ್ನು ತರುವಂತೆ ಒತ್ತಾಯಿಸಿ ಹಲವಾರು ಬಾರಿ ರಾಜ್ಯ ಸರ್ಕಾರಕ್ಕೆ ಹಾಗೂ ಸ್ಥಳೀಯ ಶಾಸಕರು ಸಂಸದರಿಗೆ ಮನವಿ ಮಾಡಿದ್ದರು ಸಹ ಈ ಬಜೆಟ್ ನಲ್ಲಿ ಯಾವುದೇ ವಿಚಾರಗಳು ಬಜೆಟ್ ನಲ್ಲಿ ಇಲ್ಲದಿರುವ ಕಾರಣದಿಂದಾಗಿ ಇದೇ 21ರಂದು ಮಂಗಳವಾರ ಮುಂಜಾನೆ 11ಘಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕೋಲಾರ ಜಿಲ್ಲಾ ಅಭಿವೃದ್ಧಿಗಾಗಿ ಜನಪರ ವೇದಿಕೆ ವತಿಯಿಂದ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಭಾಗವಹಿಸಲು ಮನವಿ ಮಾಡಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿಯಿಂದ ಆರು ಸಾವಿರ ಮತದಾರರ ಹೆಸರು ಡಿಲಿಟ್‌ಗೆ ಅರ್ಜಿ-ಕಾಂಗ್ರೆಸ್‌ ಆರೋಪ.

Mon Feb 20 , 2023
ಬಿಜೆಪಿ ಸರ್ಕಾರ ಚಿಲುಮೆ ಸಂಸ್ಥೆ ಮೂಲಕ ಮತದಾರರ ಪಟ್ಟಿ ಅಕ್ರಮ ಮಾಡಿದ ನಂತರ ಈಗ ರಾಜ್ಯದ ಬೇರೆ ಕ್ಷೇತ್ರಗಳಲ್ಲಿ ಬೇರೆ ರೀತಿಯ ಅಕ್ರಮಕ್ಕೆ ಮುಂದಾಗಿದೆ. ಈ ಕುರಿತು ರಾಜ್ಯ ಮುಖ್ಯಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದೇವೆ ಎಂದು ಶಾಸಕಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ರಾಜ್ಯದ 46ನೆ ವಿಧಾನ ಸಭಾ ಕ್ಷೇತ್ರವಾಗಿರುವ ಆಳಂದದಲ್ಲಿ ಆನ್ಲೈನ್ ಮೂಲಕ 6,670 ಮತದಾರರ ಹೆಸರನ್ನು ಅವರಿಗೆ ಗೊತ್ತಿಲ್ಲದೇ ಮತದಾರರ ಪಟ್ಟಿಯಿಂದ […]

Advertisement

Wordpress Social Share Plugin powered by Ultimatelysocial