ನಿನ್ನೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕವು ವಿರೊದ ಪಕ್ಷಗಳ ಭಾರಿ ವಿರೋದದ ನಡುವೆಯು ದ್ವನಿಮತದ ಮೂಲಕ ಬಹುಮತ ಪಡೆದುಕೊಂಡಿದೆ .
ಇನ್ನೆನು ವಿಧಾನ ಪರಿಷತ ನಲ್ಲಿ ಅಂಗಿಕಾರ ಗೊಳ್ಳವುದೋಂದೇ ಬಾಕಿ ಇದೆ.
ಇದಾದ ಬಳಿಕ ಮಾದ್ಯಮ ಗಳಿಗೆ ಪ್ರತಿಕ್ರಿಯಿಸಿದ ಗೃಹಸಚಿವ ಅರಗ ಜ್ಞಾನೇಂದ್ರ
“ಇದರಲ್ಲಿ ಹಿಜೇಂಡ್ ಅಜೇಂಡ ಏನೂ ಇಲ್ಲ ನಮ್ಮದು ಒಪನ್ ಅಜೆಂಡ”
ನಾವು ಮತಂತರ ನಿಷೇಧ ಕಾಯ್ದೆ ಜಾರಿ ಮಾಡ್ತಿವಿ ಅಂದಿದ್ವಿ,ಹಾಗೆಯೇ ಕಾಯ್ದೆಯನ್ನು ತಂದಿದ್ದೇವೆ.
ನಮ್ಮ ವಿಧೇಯಕವು ಕಾನೂನಿನ ಚೌಕಟ್ಟಿನಲ್ಲಿಯೇ ಇದ್ದು ಯಾವ ಧರ್ಮದ ವಿರದ್ದವೂ ಅಲ್ಲ ಎಂದು ಸ್ಪಷ್ಟಪಡಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada