ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನ ಆರ್ಭಟ ಮುಂದುವರೆದಿದ್ದು, ವಾರದ ಹಿಂದಷ್ಟೆ ನೂರರೊಳಗೆ ಇರುತ್ತಿದ್ದ ಕೋವಿಡ್ ಸಂಖ್ಯೆ ಇದೀಗ ಸಾವಿರ ದಾಟಿ ಹೋಗಿದೆ. ಹೌದು ಹೊಸ ವರ್ಷದಂದು ೧೦೩೩ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಎಲ್ಲರಲ್ಲೂ ಆತಂಕ ಮೂಡಿಸಿದೆ. ಈ ಸಮಯದಲ್ಲಿ ಮಕ್ಕಳನ್ನು ಶಾಲೆಗೆ ಕಳಿಸಲು ಪೋಷಕರು ಕೂಡ ಹಿಂದೇಟು ಹಾಕುತ್ತಿದ್ದು, ಕೆಲವು ಶಾಲೆಗಳು ಆನ್ ಲೈನ್ ಕ್ಲಾಸ್ ಮುಂದುವರೆಸಿದ್ದಾರೆ. ಈ ಒಂದು ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಲೆಗಲನ್ನು ಮತ್ತೆ ಬಂದ್ ಮಾಡಿದರೆ ಅದರಲ್ಲಿ ಅಚ್ಚರಿ ಪಡುವ ಅವಶ್ಯಕತೆ ಇಲ್ಲ. ಇದೀಗ ಮಕ್ಕಳಿಗೂ ಲಸಿಕೆ ಹಾಕಿಸುವಂತೆ ರೂಲ್ಸ್ ಮಾಡಿರುವ ರಾಜ್ಯ ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳುತ್ತೆ ಕಾದು ನೋಡ ಬೇಕಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada