ನವದೆಹಲಿ: ‘ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಜಂಟಿಯಾಗಿ ಸ್ಪರ್ಧೆ ಹಾಗೂ ಮಾಯಾವತಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿಸುವ ಕೋರಿಕೆಯನ್ನು ಬಿಎಸ್ಪಿಗೆ ಕಾಂಗ್ರೆಸ್ ನೀಡಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಶನಿವಾರ ಇಲ್ಲಿ ದಲಿತರ ಹೋರಾಟಗಳ ಕುರಿತಾದ ‘ದಿ ದಲಿತ್ ಟ್ರುತ್’ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಕೇಂದ್ರದ ತನಿಖಾ ಸಂಸ್ಥೆಗಳಾದ ಸಿಬಿಐ, ಇ.ಡಿ ಹಾಗೂ ಪೆಗಾಸಸ್ಗಳಿಗೆ ಬೆದರಿದ ಮಾಯಾವತಿ ಅವರು, ನಮ್ಮ ಜೊತೆ ಮಾತನಾಡಲೂ ಸಹ ಮುಂದಾಗಲಿಲ್ಲ. ತನ್ಮೂಲಕ ಬಿಜೆಪಿ ಗೆಲುವಿಗೆ ದಾರಿ ಮಾಡಿಕೊಟ್ಟರು’ ಎಂದರು. Des conseils pour mieux vous accompagner Pharma GDD et son équipe vous délivrent chaque jour des conseils et astuces pour vous accompagner au mieux dans votre parcours santé asgg.fr/ et beauté.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada