ಹಾಸ್ಟೆಲ್​ ಕಟ್ಟಡದಿಂದ ಜಿಗಿದು MBBS ವಿದ್ಯಾರ್ಥಿ ಶ್ರೀರಾಮ್ ಆತ್ಮಹತ್ಯೆ!

ನ್ನೇನು ಓದು ಮುಗಿದು ವೈದ್ಯನಾಗಬೇಕು ಎನ್ನುವಷ್ಟರಲ್ಲೇ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಸಾವಿನ ಮನೆ ಸೇರಿದ್ದಾನೆ.ಬೀದರ್: ಇನ್ನೇನು ಓದು ಮುಗಿದು ವೈದ್ಯನಾಗಬೇಕು ಎನ್ನುವಷ್ಟರಲ್ಲೇ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಸಾವಿನ ಮನೆ ಸೇರಿದ್ದಾನೆ.

ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ  ಶ್ರೀರಾಮ್ ಹಾಸ್ಟೆಲ್​ ಕಟ್ಟಡದಿಂದ ಜಿಗಿದು ಆತ್ಮಹತ್ಯೆ  ಮಾಡಿಕೊಂಡಿದ್ದಾನೆ. ಈ ಘಟನೆ ಇಂದು (ಫೆಬ್ರುವರಿ 28) ಬೀದರ್​ನ ಬ್ರೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

 ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆ

ಬೆಂಗಳೂರು: ನಗರದ ನಾಯಂಡಹಳ್ಳಿ ಪೆಟ್ರೊಲ್ ಬಂಕ್ ಬಳಿಯ ಮನೆಯಲ್ಲಿಯೊಂದರಲ್ಲಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಣಕಾಸಿನ ವಿಚಾರಕ್ಕೆ ಮಾರಕಾಸ್ತ್ರಗಳಿಂದ ಲಿಯಾಖತ್ ಅಲಿಖಾನ್​ನನ್ನು( 44) ಕೊಚ್ಚಿ ಕೊಲೆಗೈದಿದ್ದಾರೆ. ಸ್ನೇಹಿತರಾದ ವಾಸೀಂ ಮತ್ತು ಜೋಹರ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಲೇಔಟ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜಗಳ ಕೊಲೆಯಲ್ಲಿ ಅಂತ್ಯ

ಬೀದರ್: ಹಳೆಯ ದ್ವೇಷಕ್ಕೆ ಯುವಕನನ್ನು ಕತ್ತಿಯಿಂದ ಹಿರಿದು ಬರ್ಬರವಾಗಿ ಕೊಲೆ  ಮಾಡಿದ ಘಟನೆ ಬೀದರ್   ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ತ್ರಿಪುರಾಂತ ಬಳಿ ನಡೆದಿದೆ. ಆನಂದ್‌ ಪುಲೆ (26) ಭೀಕರವಾಗಿ ಕೊಲೆಯಾದ ದುರ್ದೈವಿ. ಇಬ್ಬರು ಯುವಕರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಉದಯ್ ಹಾಗೂ ಆತನ ಗುಂಪು ಸೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೋಹಕ ತಾರೆ ರಮ್ಯಾ ಜೊತೆ ಮಿಲನಾ ನಾಗರಾಜ್,

Wed Mar 1 , 2023
ಬೆಂಗಳೂರಿನ ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ಫೆ. 24 ಮತ್ತು 25ರಂದು ಕೆಸಿಸಿ 2023ರ ಮೂರನೇ ಆವೃತ್ತಿ ಕ್ರಿಕೆಟ್ ಟೂರ್ನಿಮೆಂಟ್ ಅದ್ಧೂರಿಯಾಗಿ ನಡೆದಿದೆ.ಮೋಹಕ ತಾರೆ ರಮ್ಯಾ ಜೊತೆ ನಟಿ ಮಿಲನಾ ನಾಗರಾಜ್ ಫೋಟೋ ತೆಗೆಸಿಕೊಂಡಿದ್ದಾರೆ. ಆ ಫೋಟೋ ಎಲ್ಲೆಡೆ ವೈರಲ್ ಆಗಿದೆ.ಭಾರತೀಯ ಕ್ರಿಕೆಟರ್ ಸುರೇಶ್ ರೈನಾ ಜೊತೆ ಡಾರ್ಲಿಂಗ್ ಕೃಷ ಮತ್ತು ನಟಿ ಮಿಲನಾ ನಾಗರಾಜ್ ಫೋಟೋ ತೆಗೆಸಿಕೊಂಡಿದ್ದಾರೆ. ಆ ಫೋಟೋವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ.ಈ ಪಂದ್ಯವಾಳಿಯಲ್ಲಿ ನಟ ಡಾಲಿ ಧನಂಜಯ್, ಮಿಲನಾ […]

Advertisement

Wordpress Social Share Plugin powered by Ultimatelysocial