ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರಿಗೆ ದ್ವೇಷದ ರಾಜಕಾರಣ ಗೊತ್ತಿಲ್ಲ ಎಂದ ವಸತಿ ಸಚಿವ ವಿ.ಸೋಮಣ್ಣ  . ರಾಮನಗರ ಜಿಲ್ಲೆಯ, ಕನಕಪುರ ತಾಲ್ಲೂಕಿನಲ್ಲಿ ಸಂಯುಕ್ತ ವಸತಿ ಉದ್ಘಾಟನೆಯ ನಂತರ ಮಾತನಾಡಿದ ಅವರು ಕರ್ನಾಟಕ ಗೃಹ ಮಂಡಳಿ ವತಿಯಿಂದ ಹಲವು ಕಡೆ ಬಡಾವಣೆಗಳ ನಿಮಿ೯ಸಿ ಜನರಿಗೆ ಹಂಚಿಕೆ ಮಾಡುತ್ತಿದ್ದು, ರಿಯಲ್ ಎಸ್ಟೇಟ್ ನಂತರ ಅವರಿಗೆ ಗೃಹ ಮಂಡಳಿ ಪೈಪೋಟಿ ನೀಡುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪಗೆ ದ್ವೇಷದ ರಾಜಕಾರಣ ಗೊತ್ತಿಲ್ಲ. ಕನಕಪುರಕ್ಕೆ ಏನು ಅವಶ್ಯಕತೆ ಇದೆಯೋ ಅದನ್ನು ಮಾಡಲಾಗುವುದು, ಖಂಡಿತ ಮುಂದಿನ ದಿನಗಳಲ್ಲಿ ಮೆಡಿಕಲ್ ಕಾಲೇಜು ಕನಕಪುರದಲ್ಲಿ ಸ್ಥಾಪನೆ ಮಾಡಲಾಗುವುದು ಎಂದರು.

 

ಇದನ್ನು ಓದಿ:ಪೇಪರ್ ಸ್ಟ್ಯಾಂಪ್ ನಲ್ಲಿ ಡ್ರಗ್ಸ್ ಮರಾಟ
Please follow and like us:

Leave a Reply

Your email address will not be published. Required fields are marked *

Next Post

ವಿದ್ಯುತ್ ಅವಘಡದಿಂದ ಸ್ಥಳದಲ್ಲೇ ವ್ಯಕ್ತಿ ಸಾವು

Sun Nov 29 , 2020
ವಿದ್ಯುತ್ ಅವಘಡದಿಂದ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದಲ್ಲಿ ನಡೆದಿದೆ. ಶಾಲೇತ್ತಡ್ಕ ಜಂಕ್ಷನ್ ನ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗಲಿ ಓರ್ವ ಸ್ಥಳದಲ್ಲೇ ಸಾವನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದನ್ನು ಓದಿ :ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಆಗುತ್ತೆಎಂದು ಹೇಳಿದ ವಿ.ಸೋಮಣ್ಣ. Please follow and like us:

Advertisement

Wordpress Social Share Plugin powered by Ultimatelysocial