ನನಗೆ ಯಾವುದೇ ನೊಟೀಸ್ ಬಂದಿಲ್ಲ,ಪಾದಯಾತ್ರೆ ತಡೆಯಲಿ ನೋಡೋಣ : ಸಿದ್ದರಾಮಯ್ಯ

ನನಗೆ ಯಾವ ನೋಟಿಸ್ ಬಂದಿಲ್ಲ. ಈವರೆಗೆ ಯಾಕೆ ನಮ್ಮ ಪಾದಯಾತ್ರೆ ತಡೆದಿಲ್ಲ. ಸಭೆ ಬಳಿಕ ಪಾದಯಾತ್ರೆ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಇಂದು ಬೆಳಗ್ಗೆ 10 ಗಂಟೆಗೆ ರಾಮನಗರದಲ್ಲಿ ಕಾಂಗ್ರೆಸ್ ಶಾಸಕರು ಮತ್ತು ನಾಯಕರ ಸಭೆ ಕರೆದಿದ್ದು ಅಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಸರ್ಕಾರ ತಡೆಯುವುದಾದರೆ ತಡೆಯಲಿ ನೋಡೋಣ ಎಂದು ಪ್ರತಿಕ್ರಿಯಿಸಿದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವೈಕುಂಠ ಏಕಾದಶಿಯ ಮಹತ್ವವೇನು?????

Thu Jan 13 , 2022
    ವೈಕುಂಠ ಏಕಾದಶಿಯ ಮಹತ್ವ ಬ್ರಹ್ಮ, ವಿಷ್ಣು, ಮಹೇಶ್ವರನನ್ನು ತ್ರಿಮೂರ್ತಿಗಳೆಂದು ಕರೆಯಲಾಗುತ್ತೆ. ಸೃಷ್ಟಿಕರ್ತ ಬ್ರಹ್ಮನಿರುವ ತಾಣ ಬ್ರಹ್ಮಲೋಕ ರಕ್ಷಕ ವಿಷ್ಣು ಇರುವ ನೆಲೆ ವೈಕುಂಠ ಮತ್ತು ಮಹಾದೇವ ಮಹೇಶ್ವರನಿರುವುದು ಕೈಲಾಸದಲ್ಲಿ. ಆದ್ರೆ ವಿಶೇಷ ಅಂದ್ರೆ ವೈಕುಂಠದಲ್ಲಿ ಯಾವುದೇ ಕಷ್ಟ-ಕಾರ್ಪಣ್ಯಗಳು ಇರುವುದಿಲ್ಲವಂತೆ. ಬರೀ ಸಂತೋಷವೇ ತುಂಬಿರುತ್ತದೆ. ಹೀಗಾಗಿ ವೈಕುಂಠದಲ್ಲಿ ಸ್ಥಾನ ಪಡೆಯಲು ಜನ ಹಂಬಲಿಸುತ್ತಾರೆ. ವೈಕುಂಠ ಅಥವಾ ಮೋಕ್ಷದ ಏಕಾದಶಿಯಂದು ವೈಕುಂಠದ ಬಾಗಿಲು ತೆರೆದಿರುತ್ತದೆ ಎಂದು ಹೇಳಲಾಗುತ್ತದೆ. ಆದ್ದರಿಂದ, (ಸಂತರು […]

Advertisement

Wordpress Social Share Plugin powered by Ultimatelysocial