ಎಂ.ಇ.ಎಸ್. ಪುಂಡಾಟಿಕೆ ಯಾರು ಸಹಿಸಲು ಸಾಧ್ಯವಿಲ್ಲ ನಟ ಪ್ರೇಮ್ ಆಕ್ರೋಶ

ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಾನ್ ಆಗಲೇಬೇಕು ಎಂದು ಒತ್ತಾಯಿಸಿರುವ ನಟ ಪ್ರೇಮ್ ಎಂಇಎಸ್ ನಿಂದ ಬರಿ ಕನ್ನಡಿಗರಿಗಷ್ಟೆ ಅಲ್ಲಾ ಅಲ್ಲಿನ ಮರಾಠಿಗರಿಗೆ ತೊಂದರೆಯಾಗುತ್ತಿದೆ. ಹೀಗಾಗಿ m.e.s. ಸಂಘಟನೆ ಸಂಪೂರ್ಣ ಬ್ಯಾನ್ ಮಾಡಬೇಕೆಂದು ಹೇಳಿದರು. ಬಾಗಲಕೋಟೆ ನಗರದಲ್ಲಿ ಭಾನುವಾರ ಪ್ರೇಮಂ ಪೂಜ್ಯಂ ಚಿತ್ರದ ನಟರಾಗಿರುವ ಪ್ರೇಮ್ ಸುದ್ದಿಗಾರರೊಂದಿಗೆ ಮಾತನಾಡಿ ಎಂಇಎಸ್ ಪುಂಡಾಟಿಕೆ ಯಾರು ಸಹಿಸಲು ಸಾಧ್ಯವಿಲ್ಲ. ಕನ್ನಡಿಗರು ಏನು ಮಾಡಿದರು ಸುಮ್ಮನಿರುತ್ತಾರೆ ಎಂದು ತಿಳಿಯಬೇಡಿ ಎಂದು ಎಂ.ಇ.ಎಸ್.ಗೆ ಎಚ್ಚರಿಕೆ ನೀಡಿದ ಅವರು ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂದು ಹೋರಾಟದ ಹಾದಿ ಹಿಡಿದಿಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಳಗಿನ ಉಪಹಾರಕ್ಕಿರಲಿ ಒಂದು ಬೌಲ್ ಪಪ್ಪಾಯ

Mon Dec 20 , 2021
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ.ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ.ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. […]

Advertisement

Wordpress Social Share Plugin powered by Ultimatelysocial