ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಾನ್ ಆಗಲೇಬೇಕು ಎಂದು ಒತ್ತಾಯಿಸಿರುವ ನಟ ಪ್ರೇಮ್ ಎಂಇಎಸ್ ನಿಂದ ಬರಿ ಕನ್ನಡಿಗರಿಗಷ್ಟೆ ಅಲ್ಲಾ ಅಲ್ಲಿನ ಮರಾಠಿಗರಿಗೆ ತೊಂದರೆಯಾಗುತ್ತಿದೆ. ಹೀಗಾಗಿ m.e.s. ಸಂಘಟನೆ ಸಂಪೂರ್ಣ ಬ್ಯಾನ್ ಮಾಡಬೇಕೆಂದು ಹೇಳಿದರು. ಬಾಗಲಕೋಟೆ ನಗರದಲ್ಲಿ ಭಾನುವಾರ ಪ್ರೇಮಂ ಪೂಜ್ಯಂ ಚಿತ್ರದ ನಟರಾಗಿರುವ ಪ್ರೇಮ್ ಸುದ್ದಿಗಾರರೊಂದಿಗೆ ಮಾತನಾಡಿ ಎಂಇಎಸ್ ಪುಂಡಾಟಿಕೆ ಯಾರು ಸಹಿಸಲು ಸಾಧ್ಯವಿಲ್ಲ. ಕನ್ನಡಿಗರು ಏನು ಮಾಡಿದರು ಸುಮ್ಮನಿರುತ್ತಾರೆ ಎಂದು ತಿಳಿಯಬೇಡಿ ಎಂದು ಎಂ.ಇ.ಎಸ್.ಗೆ ಎಚ್ಚರಿಕೆ ನೀಡಿದ ಅವರು ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂದು ಹೋರಾಟದ ಹಾದಿ ಹಿಡಿದಿಲ್ಲ ಎಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada