ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆ.ಸಂಸದ ಬಿ.ಎನ್.ಬಚ್ಚೇಗೌಡ ನೇತೃತ್ವದಲ್ಲಿ ನಡೆಯುತ್ತಿರುವ ದಿಶಾ ಸಭೆ.ಸಭೆ ನಡೆಯುತ್ತಿರುವ ವೇಳೆ ಮೊಬೈಲ್ ನಲ್ಲಿ ಮಗ್ನರಾಗಿದ್ದ ಅಧಿಕಾರಿಗಳು.ಕೆಲವರು ಮೊಬೈಲ್ನಲ್ಲಿ ಬ್ಯೂಸಿಯಾದ್ರೆ, ಮತ್ತೆ ಕೆಲವರು ಕಾಟಾಚಾರದ ಕಾಲಾಹರಣ.ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಬಳಿಯಿರುವ ಜಿಲ್ಲಾ ಪಂಚಾಯತ್ ಸಭಾಂಗಣ.3 ತಿಂಗಳಿಗೊಮ್ಮೆ ಸಂಸದರ ಅಧ್ಯಕ್ಷತೆಯಲ್ಲಿ ನಡೆಯುವ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ.ಜಿಪಂ ಸಿಇಓ ರೇವಣಪ್ಪ, ಎಂಎಲ್ಸಿ ಅ.ದೇವೇಗೌಡ ಸೇರಿದಂತೆ ಹಲವರು ಭಾಗಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada