ʼಸೌಂದರ್ಯ ಮಾಸಿತುʼ

ನಟಿ ಸಮಂತಾ ರುತ್ ಪ್ರಭು ತಾನೊಬ್ಬ ಫೈಟರ್ ಎಂಬುದನ್ನು ಮತ್ತೇ ಸಾಬೀತು ಮಾಡಿದ್ದಾರೆ. ಶಾಕುಂತಲಂ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟಿಯ ಫೋಟೋಸ್‌ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದವು.

ಕೆಲವರು, ಅವರ ಮುಖದ ಸೌಂದರ್ಯ ಕಳೆಗುಂದಿದೆ, ಹೊಳಪು ಕಡಿಮೆಯಾಗಿದೆ ಅಂತ ಪೋಸ್ಟ್‌ ಹಾಕಿದ್ದರು. ಅದಕ್ಕೆ ಸಮಂತ ಕೊಟ್ಟ ಉತ್ತರ ಹೃದಯಕ್ಕೆ ಬಲು ಹತ್ತಿರವಾಗಿದೆ.

ಬಹಳ ದಿನಗಳ ಬಳಿಕ ಸಮಂತಾಸಾರ್ವಜನಿಕವಾಗಿ ಕಾಣಿಸಿಕೊಂಡರು. ಸ್ಯಾಮ್‌ ಕೆಲವು ತಿಂಗಳುಗಳಿಂದ ಮಯೋಸಿಟಿಸ್ ವಿರುದ್ಧ ಹೋರಾಡುತ್ತಿದ್ದಾರೆ ಎನ್ನುವ ವಿಚಾರ ಎಲ್ಲರಿಗೂ ತಿಳಿದಿದೆ. ಕೆಲವೊಂದಿಷ್ಟು ದಿನಗಳ ಕಾಲ ಅವರು ಚಿಕಿತ್ಸೆಗಾಗಿ ಅಮೇರಿಕಾದಲ್ಲಿದ್ದರು. ಅಲ್ಲದೆ, ಕೆಲ ದಿನಗಳ ಕಾಲ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಮಯೋಸಿಟಿಸ್‌ ಬಹಳವಾಗಿ ಕಾಡಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಸಮಂತಾ ರುತ್ ಪ್ರಭು ದಕ್ಷಿಣ ಕೊರಿಯಾಕ್ಕೆ ಹೇಗೆ ಹಾರಲು ಯೋಜಿಸುತ್ತಿದ್ದಾರೆ ಎಂಬ ವರದಿಗಳಿವೆ. ಈ ಖಾಯಿಲೆಗೆ ಭಾರೀ ಔಷಧಿಗಳ ಅಗತ್ಯವಿರುತ್ತದೆ. ಒಬ್ಬರ ಜೀವನಶೈಲಿಯುನ್ನೂ ಈದು ತೀವ್ರವಾಗಿ ಬದಲಾಯಿಸುತ್ತದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಸರ್ಕಾರ ಪಾಪದ ಪುರಾಣ ಜನರ ಮುಂದಿಡಲು ಪ್ರಜಾಧ್ವನಿ ಯಾತ್ರೆ

Tue Jan 10 , 2023
ಬೆಂಗಳೂರು: ‘ಬಿಜೆಪಿ ಸರ್ಕಾರದ ಪಾಪದ ಪುರಾಣವನ್ನು ಜನರ ಮುಂದಿಡಲು ಇದೇ 11ರಿಂದ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಈಗ ಕಾಂಗ್ರೆಸ್ ಪಕ್ಷದ ವಿಜಯ ಪರ್ವ ಆರಂಭವಾಗಿದೆ.‌ ಜನರ ಭಾವನೆಯನ್ನು ತಿಳಿಸಬೇಕು ಎಂದು ಎರಡೂವರೆ ವರ್ಷದಿಂದ ಪ್ರಯತ್ನಿಸಿದ್ದೆವು. ಪ್ರಜಾಧ್ವನಿ ಪ್ರಜೆಗಳ ಧ್ವನಿ, ಪ್ರಜೆಗಳ ಭಾವನೆ. ನಾವು ಸಕಾರಾತ್ಮಕವಾಗಿ ಯೋಚಿಸುತ್ತಿದ್ದೇವೆ.‌ ಮೂರೂವರೆ ವರ್ಷ ಬಿಜೆಪಿ ಸರ್ಕಾರ ಯಾವುದರಲ್ಲಿ ವಿಫಲವಾಗಿದೆ ಎಂಬುದನ್ನು ಜನರಿಗೆ […]

Advertisement

Wordpress Social Share Plugin powered by Ultimatelysocial