ಶಾಸಕಿ ಅಂಜಲಿ ನಿಂಬಾಳ್ಕರನ್ನು ಹೊರಕ್ಕೆ ಕಳುಹಿಸಿ ಎಂದ ಮಾಧುಸ್ವಾಮಿ.

ಬೆಳಗಾವಿ : ಸದನದಲ್ಲಿ ಅಂಜಲಿ ನಿಂಬಾಳ್ಕರ್ ಅವರನ್ನು ಅಮಾನತು ಮಾಡಬೇಕು, ಹೊರಗೆ ಹಾಕಬೇಕು ಎಂದು ಮಾಧುಸ್ವಾಮಿ ಒತ್ತಾಯಿಸಿದ್ದು, ಮಾಧುಸ್ವಾಮಿ ನಡೆ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.ಮಾಧುಸ್ವಾಮಿ ಮಾತನಾಡುವಾಗ ಅಂಜಲಿ ನಿಂಬಾಳ್ಕರ್ ಬಾವಿಯಲ್ಲಿ ಎದುರು ಮಾತನಾಡಿದ್ರು.ಇದಕ್ಕೆ ಮಾಧುಸ್ವಾಮಿ ಕಿಡಿಕಾರಿದ್ದು, ಅಂಜಲಿ ನಿಂಬಾಳ್ಕರ್ ಅವರನ್ನು ಅಮಾನತು ಮಾಡಬೇಕು, ಹೊರಗೆ ಹಾಕಬೇಕು ಎಂದು ಮಾಧುಸ್ವಾಮಿ ಒತ್ತಾಯಿಸಿದ್ದಾರೆ.ನಾನು ಸಂಸದೀಯ ವ್ಯವಹಾರಗಳ ಸಚಿವನಾಗಿ ಹೇಳುತ್ತೇನೆ. . ಸದನದಿಂದ ಆಚೆ ಹಾಕಲೇಬೇಕು ಹೊರಗಡೆ ಹಾಕ್ತೀರೋ ಇಲ್ವೋ ಎಂದು ಕುಮಾರ್ ಬಂಗಾರಪ್ಪ ಅವರಿಗೆ ಮಾಧುಸ್ವಾಮಿ ಪ್ರಶ್ನೆ ಮಾಡಿದ್ರು. ಇದಕ್ಕೆ ಗರಂ ಆದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದು ಪ್ರಜಾಪ್ರಭುತ್ವ ರೀತಿಯಲ್ಲಿ ಸರಿಯಾದ ನಡೆಯಲ್ಲ ಎಂದರು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
Please follow and like us:

Leave a Reply

Your email address will not be published. Required fields are marked *

Next Post

ಬಿಳಿಗಿರಿರಂಗನಬೆಟ್ಟದ ನೂತನ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾಗಿ C.D.ಮಾದೇವ ಅವಿರೋಧ ಆಯ್ಕೆ..

Wed Dec 21 , 2022
ಯಳಂದೂರು ತಾಲ್ಲೂಕಿನ ಬಿಳಿಗಿರಂಗನ ಬೆಟ್ಟದ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರಾಗಿ ಸಿ.ಡಿ. ಮಾದೇವ ಅವಿರುಧವಾಗಿ ಆಯ್ಕೆ ಯಾದರು… ತಾಲ್ಲೂಕಿನ ಬಿಳಿಗಿರಂಗನ ಬೆಟ್ಟದ ಗ್ರಾಮ ಪಂಚಾಯಿತಿ ಯಲ್ಲಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರತಿಪ್ ಕುಮಾರ್ ಉಪಾಧ್ಯಕ್ಷರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತೆರವಾದ ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಸಿ. ಡಿ.ಮಾದೇವ ಒಬ್ಬರೇ ನಾಮಪತ್ರ ಸಲ್ಲಿಸಿದ್ದು ಚುನಾವಣೆ ಅಧಿಕಾರಿಯಾದ ಕೃಷಿ ಇಲಾಖೆ ಯ ವೆಂಕಟರಂಗಶೆಟ್ಟಿ ರವರು ಉಪಾಧ್ಯಕ್ಷರಾಗಿ ಸಿಡಿ ಮಾದೇವರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ […]

Advertisement

Wordpress Social Share Plugin powered by Ultimatelysocial