`ಮೋದಿ ಬಳಿ ನಾಯಿಮರಿಯಂತೆ ಇರ್ತಾರೆ’

ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಎದುರು ನಾಯಿಯಂತೆ ಇರ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ವಿಪಕ್ಷ ನಾಯಕ ಸಿದ್ದರಾಮಯ್ಯರ ವ್ಯಕ್ತಿತ್ವ ತೋರಿಸುತ್ತೆ.ನಾಯಿ ನಿಯತ್ತಿನ ಪ್ರಾಣಿ ಎಂಬುದು ಅವರಿಗೆ ಗೊತ್ತಿಲ್ಲ ಅನಿಸುತ್ತೆ. ಸಿದ್ದರಾಮಯ್ಯ ಹೇಳಿಕೆಗೆ ನಾಡಿನ ಜನರು ಉತ್ತರ ಕೊಡುತ್ತಾರೆ. ನಾನು ನಿಯತ್ತಾಗಿ ಸರ್ಕಾರ ನಡೆಸುತ್ತಿದ್ದೇನೆ. ಸಿದ್ದರಾಮಯ್ಯ ರೀತಿ ಸುಳ್ಳು ಹೇಳಿಕೊಂಡು ನಾನು ತಿರುಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.ಹಗರಿಬೊಮ್ಮನಹಳ್ಳಿಯ ಕಾರ್ಯಕ್ರಮದಲ್ಲಿ ಮಾತನಾಡಿದಂತ ಸಿದ್ದರಾಮಯ್ಯ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಧಮ್, ತಾಕತ್ ಇದ್ರೆ ಕೇಂದ್ರ ಸರ್ಕಾರದಿಂದ ಅನುದಾನ ತರಲಿ, ಪ್ರಧಾನಿ ಮೋದಿ ಬಳಿ ನಾಯಿಯಂತೆ ಇರ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವೆಂಕಟೇಶ್ ಪ್ರಸಾದ್‌ರನ್ನು ತಿರಸ್ಕರಿಸಿದ ಬಿಸಿಸಿಐ ಮತ್ತು ಸಿಎಸಿ

Wed Jan 4 , 2023
  ಆಯ್ಕೆದಾರರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದ, ಕನ್ನಡಿಗ ವೆಂಕಟೇಶ್‌ ಪ್ರಸಾದ್‌ರನ್ನು ಬಿಸಿಸಿಐ ಮತ್ತು ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ತಿರಸ್ಕರಿಸಿದೆ. ಭಾರತ ತಂಡದ ಮಾಜಿ ವೇಗಿ ದಕ್ಷಿಣ ವಲಯದಿಂದ ಅರ್ಜಿ ಸಲ್ಲಿಸಿದ್ದರು.ವೆಂಕಟೇಶ್ ಪ್ರಸಾದ್ ಆಯ್ಕೆಯಾಗುವುದು ಖಚಿತ ಎಂದು ಭಾವಿಸಲಾಗಿತ್ತು, ಆದರೆ ಅಂತಿಮ ಕ್ಷಣದಲ್ಲಿ ಈ ಅಚ್ಚರಿಯ ನಿರ್ಧಾರ ಹೊರಬಿದ್ದಿದೆ.ವಜಾಗೊಂಡಿದ್ದ ಚೇತನ್ ಶರ್ಮಾ ಮತ್ತೆ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನೂ ಎರಡು ವರ್ಷಗಳ ಕಾಲ ಚೇತನ್ ಶರ್ಮಾ […]

Advertisement

Wordpress Social Share Plugin powered by Ultimatelysocial