ಯುವ ಜನೋತ್ಸವದ ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ ಕಡೆಗಣನೆ

ಅವರದ್ದೇ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದರೂ ವೇದಿಕೆಯಲ್ಲಿ ಅವರ ಹೆಸರಿಲ್ಲ

ಪದೇ ಪದೇ ಜಗದೀಶ ಶೆಟ್ಟರ್‌ಗೆ ಅವಮಾನ

ಕಳೆದ ಬಾರಿ ರಾಷ್ಟ್ರಪತಿ ಬಂದಾಗಲೂ ವೇದಿಕೆಯಲ್ಲಿ ಹೆಸರು ಕೈ ಬಿಡಲಾಗಿತ್ತು. ಮತ್ತೆ ಹೆಸರು ಸೇರಿಸಲಾಗಿತ್ತು

ಯುವ ಜನೋತ್ಸವದ ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಿ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಧಾನಿ ನರೇಂದ್ರ ಮೋದಿ‌ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಶೆಟ್ಟರ್ ಔಟ್...!

Tue Jan 10 , 2023
ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಯವ ಜನೋತ್ಸವ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ಆದ್ರೆ ಆ ಬೃಹತ್ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹಾಗೂ ಇದೇ ಭಾಗದ ಶಾಸಕ ಜಗದೀಶ ಶೆಟ್ಟರ ಅವರನ್ನು ಔಟ್ ಮಾಡಿದ್ದಾರೆ.ಮಾಜಿ ಸಿಎಂ ಜಗದೀಶ ಶೆಟ್ಟರ್ ಟಿಕೇಟ್ ತಪ್ಪಿಸಲು ಈ ತಂತ್ರಗಳು ನಡೆಯುತ್ತಿದೆಯಾ ಅವರದ್ದೇ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದರೂ ವೇದಿಕೆಯಲ್ಲಿ ಅವರ ಹೆಸರಿಲ್ಲ ಯಾಕೆ ರಾಷ್ಟ್ರಪತಿ ದ್ರೌಪದಿ‌ ಮುರ್ಮು ಅವರು ಬಂದಾಗಲೂ ಕೂಡ ಆಮಂತ್ರಣ ಪತ್ರಿಕ್ಕೆಯಲ್ಲಿ […]

Advertisement

Wordpress Social Share Plugin powered by Ultimatelysocial