ಶಿವಮೊಗ್ಗಕ್ಕೆ ಪ್ರಧಾನಿ ಮೋದಿ : ಪಂಚಾಯತ್ ರಾಜ್ ದಿವಸ್ ಕಾರ್ಯಕ್ರಮದಲ್ಲಿ ಭಾಗಿ

ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 24 ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸುವ ನಿರೀಕ್ಷೆ ಇದ್ದು, ಪಂಚಾಯತ್ ರಾಜ್ ದಿವಸ್ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಪ್ರಧಾನಮಂತ್ರಿ ಕಾರ್ಯಾಲ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದೆ ಪ್ರಸಕ್ತ ಸಾಲಿನ ಪಂಚಾಯತ್ ರಾಜ್ ಕಾರ್ಯಕ್ರಮವನ್ನು ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಆಚರಿಸಲು ಪ್ರಧಾನಿ ಕಾರ್ಯಾಲಯ ಮುಂದಾಗಿದ್ದು, ಶಿವಮೊಗ್ಗ ಜಿಲ್ಲೆಯ ಕೊಮ್ಮನಾಳ್ ಅಥವಾ ಹೊಳಲೂರು ಗ್ರಾಮಪಂಚಾಯಿತಿಗಳಲ್ಲಿ ಒಂದನ್ನು ಆಯ್ಕೆ ಮಾಡಿ ಪ್ರಧಾನಿ ಕಚೇರಿಗೆ ಜಿಲ್ಲಾಡಳಿತದಿಂದ ಮಾಹಿತಿ ನೀಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೊಳಕಾಲ್ಮುರು: ಬಾಳೆಹಣ್ಣಿನ ದರ ತೀವ್ರ ಕುಸಿತ ?

Tue Feb 1 , 2022
ಮೊಳಕಾಲ್ಮುರು: ಕೆಲ ದಿನಗಳಿಂದ ಬಾಳೆಹಣ್ಣಿನ ದರ ತೀವ್ರ ಕುಸಿತವಾಗಿದ್ದು ಜಿಲ್ಲೆಯಲ್ಲಿ ಬಾಳೆ ಬೆಳೆಗಾರರು ನಷ್ಟಕ್ಕೀಡಾಗಿದ್ದಾರೆ.ನೀರಾವರಿ ಪ್ರದೇಶದ ಪ್ರಮುಖ ವಾಣಿಜ್ಯ ಬೆಳೆ ಮತ್ತು ಹಣಕಾಸಿನ ಬೆಳೆ ಎಂದು ಗುರುತಿಸಿಕೊಂಡಿರುವ ಬಾಳೆಗೆ ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ಬೇಡಿಕೆ ಕುಸಿತದ ಬಿಸಿ ತಟ್ಟಿದೆ.ಹೊರರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾದ ಕಾರಣದ ರಪ್ತು ಕುಸಿತವಾಗಿದೆ. ಸ್ಥಳೀಯವಾಗಿಯೂ ಅಂಗಡಿಯವರು ಹೆಚ್ಚಿನ ಪ್ರಮಾಣದಲ್ಲಿ ಕೊಳ್ಳಲು ಮುಂದಾಗದಿರುವ ಪರಿಣಾಮವಾಗಿ ದರ ಕುಸಿತ ಉಂಟಾಗಿದೆ ಎಂದು ವಿಶ್ಲೇಷಿಸಲಾಗಿದೆ.ತಾಲ್ಲೂಕಿನ ಜೆ.ಬಿ. ಹಳ್ಳಿಯ ಬೆಳೆಗಾರ ಸೋಮರೆಡ್ಡಿ […]

Advertisement

Wordpress Social Share Plugin powered by Ultimatelysocial